ನವದೆಹಲಿ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಇಂದ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.


ಹಿರಿಯ ನಾಯಕನ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ರಾಜನಾಥ್ ಸಿಂಗ್, ಸಿಎ ಬಿ.ಎಸ್. ಯಡಿಯೂರಪ್ಪ ಸೇರಿದಂತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿರುವ ಮೋದಿ, ಜಸ್ವಂತ್ ಸಿಂಗ್ ಅವರು ರಾಷ್ಟ್ರಕ್ಕಾಗಿ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಮೊದಲು ಸೈನಿಕರಾಗಿದ್ದ ಅವರು ಆ ನಂತರ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ನಿರ್ಣಾಯಕ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಬಲವರ್ಧನೆಗೆ ಸಾಕಷ್ಟು ಕೆಲಸ ಮಾಡಿದ್ದರು. ಅವರ ನಿಧನ ಬೇಸರ ತಂದದಿದೆ. ಅಲ್ಲದೆ ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಂಸಾರದಲ್ಲಿ ಮೊಸರು ತಂದಿಟ್ಟ ಜಗಳ – ಪತಿಗೆ ಬರೋಬ್ಬರಿ 8 ವರ್ಷಗಳ ಶಿಕ್ಷೆ!

ಮುಂಬಯಿ : ಮೊಸರಿನಿಂದಾಗಿ ಶುರುವಾದ ಜಗಳದಲ್ಲಿ ಪತ್ನಿಯ ಕೊಂದ ಪತಿಗೆ ನ್ಯಾಯಾಲಯ 8 ವರ್ಷಗಳ ಶಿಕ್ಷೆ ವಿಧಿಸಿದೆ.

ಬಿರೇನ್ ಸಿಂಗ್ ಮಣಿಪುರ ಸಿಎಂ ಆಗಿ ಅವಿರೋಧವಾಗಿ ಆಯ್ಕೆ

ಉತ್ತರಪ್ರಭ ಸುದ್ದಿಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಣಿಪುರದ ಹಂಗಾಮಿ ಸಿಎಂ ಎನ್ ಬಿರೇನ್ ಸಿಂಗ್…

ಚೀನಾ ಟೆನ್ಷನ್: ಪ್ರಧಾನಿ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ದೆಹಲಿ: ಲಡಾಖ್ ನ ಗಲ್ವಾನ್ ವ್ಯಾಲಿ ಕದನದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸರ್ವಪಕ್ಷಗಳ…

ಲಾಕ್ ಡೌನ್ ನಿಂದಾಗಿ ಮದುವೆ ಮುಂದಕ್ಕೆ – ಯುವಕ ಆತ್ಮಹತ್ಯೆ!

ರಾಂಚಿ: ಲಾಕ್ ಡೌನ್ ನಿಂದಾಗಿ ಮದುವೆ ಮುಂದೂಡಿದ್ದರಿಂದ ಮನನೊಂದ 30 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ…