ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.

1 comment
Leave a Reply

Your email address will not be published. Required fields are marked *

You May Also Like

ಕೋರೊನಾ ಟೆಸ್ಟ ಫಲಿತಾಂಶ ವಿಳಂಬ : ಸರ್ಕಾರದ ವಿರುದ್ಧ ವೈದ್ಯರೊಬ್ಬರ ಆಕ್ರೋಶ

ಐಎಂಎ ಕರ್ನಾಟಕ ಚಾಪ್ಟರ್ ಮಾಜಿ ಅಧ್ಯಕ್ಷ ಡಾ. ರವೀಂದ್ರ ಅವರು ಶುಕ್ರವಾರ ಈ ವಿಡಿಯೋ ಬಿಡುಗಡೆ ಮಾಡಿದ್ದು, ಸರ್ಕಾರವನ್ನೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರ ಈ ವಿಡಿಯೋ ನೋಡಿ, ಕೇಳಿ.

ಪಂಚಮಿ-ಶ್ರಾವಣ: ಹೆಣ್ಮಕ್ಕಳಿಗೆ ಸಡಗರ ಸೋಬಾನ

ಪಂಚಮಿ ಅಂದ್ರೆ ಹೆಣ್ಣು ಮಕ್ಕಳಿಗೆ ಪಂಚಪ್ರಾಣ. ಜಾನಪದ ಸೊಗಡನ್ನು ಮೈದುಂಬಿಕೊಂಡಿರುವ ಪಂಚಮಿ‌ ಪ್ರಯುಕ್ತ ಉತ್ತರಪ್ರಭ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದೇ ಈ ಹೊತ್ತಿನ ವಿಶೇಷ ಪಂಚಮಿ-ಶ್ರಾವಣ: ಹೆಣ್ಮಕ್ಕಳಿಗೆ ಸಡಗರ ಸೋಬಾನ

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.