ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಸಂಘನೆಗಳಿಂದ ನೂರಾರು ಕಾರ್ಯಕರ್ತರು ಭಾಗಿಯಾಗಿ ವಿವಿಧ ವಿಷಯಗಳನ್ನು ಚರ್ಚಿಸಿದರು.

1 comment
Leave a Reply

Your email address will not be published. Required fields are marked *

You May Also Like

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ಗಂಭೀರವಾದ ಆರೋಪ ಮಾಡಿದರು.

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.

ಧುಮ್ಮಿಕ್ಕುತ್ತಿವೆ ಕಿರು ಜಲಧಾರೆಗಳು,ಕೋಟೆ ನಾಡಿನಲ್ಲಿ ಜಲಧಾರೆಗಳ ವೈಭವ

ಐತಿಹಾಸಿಕ ಹಿನ್ನಲೆ ಹೊಂದುವುದರ ಜತೆಗೆ ಬರದ ನಾಡೆಂದೆ ಬಿಂಬಿತವಾಗಿರುವ ಕೋಟೆ ನಾಡು ಗಜೇಂದ್ರಗಡದಲ್ಲಿ ಈಚೆಗೆ ಸತತವಾಗಿ ಸುರಿದ ಮಳೆಯಿಂದ ಕೋಟೆ ಕೊತ್ತಲುಗಳು ಮಧುವಣಗಿತ್ತಿಯಂತೆ ಹಸಿರೊದ್ದು ನಿಂತಿವೆ. ಅಗಾಧ ಪ್ರಕೃತಿ ಸೌಂದರ್ಯದ ಒಡಲಿನಲ್ಲಿರಿಸಿ ಘನ ಗಾಂಭಿರ್ಯದಿAದ ತೆಲೆಯತ್ತಿರುವ ಬೆಟ್ಟಗಳಲ್ಲಿ ವಯ್ಯಾರದಿಂದ ಧುಮುಕುತ್ತಿರುವ ಕಿರು ಜಲಪಾತಗಳು ಜನರನ್ನು ತನ್ನತ್ತ ಆಕರ್ಷಿಸುತ್ತಿವೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!