ಐತಿಹಾಸಿಕ ಹಿನ್ನಲೆ ಹೊಂದುವುದರ ಜತೆಗೆ ಬರದ ನಾಡೆಂದೆ ಬಿಂಬಿತವಾಗಿರುವ ಕೋಟೆ ನಾಡು ಗಜೇಂದ್ರಗಡದಲ್ಲಿ ಈಚೆಗೆ ಸತತವಾಗಿ ಸುರಿದ ಮಳೆಯಿಂದ ಕೋಟೆ ಕೊತ್ತಲುಗಳು ಮಧುವಣಗಿತ್ತಿಯಂತೆ ಹಸಿರೊದ್ದು ನಿಂತಿವೆ.
You May Also Like
ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?
ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.
- ಉತ್ತರಪ್ರಭ
- June 12, 2020
ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.
ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.
- ಉತ್ತರಪ್ರಭ
- August 23, 2020
1 comment
super news uttarprabha