ಹುಬ್ಬಳ್ಳಿ: ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ಗಂಭೀರವಾದ ಆರೋಪ ಮಾಡಿದರು.
You May Also Like
ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!
ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.
- ಉತ್ತರಪ್ರಭ
- May 2, 2020
ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!
ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…
- ಉತ್ತರಪ್ರಭ
- July 3, 2020
ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ದೊಡ್ಡಾಟ ಕಲಾವಿದರ ವಿನೂತನ ಪ್ರತಿಭಟನೆ
ಲಾಕ್ ಡೌನ್ ಹಿನ್ನೆಲೆ ಕಲಾವಿದರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕಲಾವಿದರ ಬೇಡಿಕೆ ಇಡೇರಿಸಲು ಆಗ್ರಹಿಸಿ ಗದಗನಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.
- ಉತ್ತರಪ್ರಭ
- September 24, 2020
ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.
ಇದೀಗ ಕೊರೊನಾದಿಂದ ಕಂಗೆಟ್ಟ ಜನರಿಗೆ ಪ್ರವಾಹ ಗಾಯದ ಮೇಲೆ ಬರೆ ಎಳೆದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಮಲಪ್ರಭಾ ನದಿ ಪ್ರವಾಹ ಬಂದಿದ್ದು ಕೊಣ್ಣೂರು ಗ್ರಾಮದ ಜನರ ಬದುಕು ಮೂರಾಬಟ್ಟೆಯಾಗಿದೆ. ನಿನ್ನೆಯಷ್ಟೆ ಪ್ರವಾಹ ಇಳಿಕೆಯಾಗಿದ್ದು, ನದಿ ನೀರು ಒಳಹೊಕ್ಕ ಪರಿಣಾಮ ಪುಸ್ತಕಗಳೆಲ್ಲ ನೀರಿನಲ್ಲಿ ತೋಯ್ದಿವೆ. ಇದರಿಂದ ಪುಸ್ತಕಗಳ ಸ್ಥಿತಿ ಕಂಡ ವಿದ್ಯಾರ್ಥಿಗಳು ಮಮ್ಮಲ ಮರಗುತ್ತಿದ್ದಾರೆ.
- ಉತ್ತರಪ್ರಭ
- August 23, 2020