ಹುಬ್ಬಳ್ಳಿ: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಜನಪರಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದವು.

Leave a Reply

Your email address will not be published. Required fields are marked *

You May Also Like

ಮಳೆಗೆ ವೆಂಕಟಾಪೂರ ರಸ್ತೆ ಸಂಪೂರ್ಣ ಕಡಿತ

ಮಸ್ಕಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಕಿರು ಹಳ್ಳ ಹರಿದು ಬಂದು ವೆಂಕಟಾಪೂರ ರಸ್ತೆ ಕಡಿತವಾಗಿದೆ. ಈ ರಸ್ತೆ ಮಾರ್ಗದಲ್ಲಿ ಕಿರು ಹಳ್ಳ ಹರಿದು ಡಾಂಬರ್ ರಸ್ತೆ ಕಿತ್ತು ಹೋಗಿ ರಸ್ತೆ ಸಂಪೂರ್ಣ ಕಡಿತವಾಗಿದೆ. ಈಚೆಗೆ ಮಸ್ಕಿ ಪಟ್ಟಣದಿಂದ ವೆಂಕಟಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲಾಗಿತ್ತು, ಕಾಮಗಾರಿ ಕೈಗೊಳ್ಳುವ ವೇಳೆಯಲ್ಲಿ ಹಳ್ಳ ಬರುವ ಜಾಗದಲ್ಲಿ ಕಿರು ಸೇತುವೆ ನಿರ್ಮಿಸಬೇಕೆಂಬ ಪರಿಜ್ಞಾನ ಗುತ್ತಿಗೆದಾರ ಹಾಗೂ ಅಧಿಕಾರಿಗಳಿಗೆ ಇಲ್ಲವೇ ಎಂದು ಸಾರ್ವಜನಿಕರು ದೂರಿದ್ದಾರೆ.

ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಲಾಕ್ ಡೌನ್ ಅವಧಿಯಲ್ಲಿ ಶಾಲೆ ಶೃಂಗಾರ ಮಾಡಿದ ಅಕ್ಷರದಾತರು

ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.