ಹುಬ್ಬಳ್ಳಿ: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಜನಪರಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದವು.
ಬಂದ್ ಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕ್ರಾಂತಿ ಗೀತೆಗಳ ಕಹಳೆ..!

ಬಂದ್ ಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕ್ರಾಂತಿ ಗೀತೆಗಳ ಕಹಳೆ..!