ಗಜೇಂದ್ರಗಡ: ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ.

ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರು ಗ್ರಾಮದಲ್ಲಿ ಇಂತಹದ್ದೊಂದು ಹೃದಯ ಕಲಕುವ ಘಟನೆ ನಡೆದಿದೆ. ಮಲ್ಲಪ್ಪ ಹನಮಪ್ಪ ಮೇಟಿ(72) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ತನ್ನ ಚಿಕ್ಕಪ್ಪ ಅಡಿವೆಪ್ಪ ಮೇಟಿ ಅಂತ್ಯಕ್ರೀಯೆ ವೇಳೆಯಲ್ಲಿ ಹೃದಯಾಘಾತವಾಗಿ ಮಲ್ಲಪ್ಪ ಸಾವನ್ನಪ್ಪಿದ್ದಾರೆ.  

Leave a Reply

Your email address will not be published. Required fields are marked *

You May Also Like

ದೇಶದ ಜನರಿಗೆ ಉಚಿತ ಲಸಿಕೆ, ಆಹಾರಧಾನ್ಯ ವಿತರಣೆ : ನರೇಂದ್ರ ಮೋದಿ ಘೋಷಣೆ

ಜೂನ್ 21ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ

ಭಾರತೀಯ ಟೆಕ್ಕಿಗಳಿಗೆ ಪೌರತ್ವ: ಮಹತ್ವದ ಆದೇಶಗಳಿಗೆ ಬೈಡನ್ ಸಹಿ

ವಾಷಿಂಗ್ಟನ್: ಅಮೆರಿrಕಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರಿಸಿದ ಬೆನ್ನಲ್ಲೇ 15 ಮಹತ್ವದ ಆದೇಶಗಳಿಗೆ ಬೈಡೆನ್ ಸಹಿ ಮಾಡಿದ್ದಾರೆ.…

ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಲೆಗೈದ ಪಾಪಿಗಳು!

ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಕೆಜಿಎಫ್-2 ಚಿತ್ರ ಬಿಡುಗಡೆ: ಗದಗ ನಗರದಲ್ಲಿ ಅಭಿಮಾನಿಗಳ ಸಂಭ್ರಮ

ಉತ್ತರಪ್ರಭ ಸುದ್ದಿಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ…