ಗಜೇಂದ್ರಗಡ: ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ.

ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ದಿಂಡೂರು ಗ್ರಾಮದಲ್ಲಿ ಇಂತಹದ್ದೊಂದು ಹೃದಯ ಕಲಕುವ ಘಟನೆ ನಡೆದಿದೆ. ಮಲ್ಲಪ್ಪ ಹನಮಪ್ಪ ಮೇಟಿ(72) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ತನ್ನ ಚಿಕ್ಕಪ್ಪ ಅಡಿವೆಪ್ಪ ಮೇಟಿ ಅಂತ್ಯಕ್ರೀಯೆ ವೇಳೆಯಲ್ಲಿ ಹೃದಯಾಘಾತವಾಗಿ ಮಲ್ಲಪ್ಪ ಸಾವನ್ನಪ್ಪಿದ್ದಾರೆ.  

Leave a Reply

Your email address will not be published. Required fields are marked *

You May Also Like

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ನೀಟ್ ನಲ್ಲಿ ಒಬಿಸಿಯವರಿಗೆ ಮೀಸಲಾತಿ ನೀಡಿ: ಪ್ರಿಯಾಂಕ ಗಾಂಧಿ

ದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಸಂಸ್ಥೆಗಳಲ್ಲಿ ನೀಟ್ ಪರೀಕ್ಷೆ ಬರೆಯಲು ಅರ್ಹ ಒಬಿಸಿ…