ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರ ಇನ್ನು ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಶಾಲೆ ಆರಂಭಿಸುವ ಬಗ್ಗೆ ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯ ಆಹ್ವಾನಿಸುತ್ತಿದ್ದೇನೆ. ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ತಿಳಿಸಿದರು.

ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಪೊಷಕರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ಹಾಗೂ ಶಾಲೆ ತೆರೆಯುವುದರ ಬಗ್ಗೆ ನಿರ್ಧಾರ ಮಾಡುತ್ತೇವೆ. ಸದ್ಯ ತಾವು ಬೀದರ್ ಪ್ರವಾಸದಲ್ಲಿದ್ದು, ಸದ್ಯ ರಾಜ್ಯದ ಶಾಲಾ-ಕಾಲೇಜು ಆರಂಭಿಸುವ ಬಗ್ಗೆ ಯಾವುದೇ ದಿನಾಂಕದ ಬಗ್ಗೆ ನಿರ್ದಾರ ಕೈಗೊಂಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಹಳಕಟ್ಟಿ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ಸಡಗರ

ಸೋಲು-ಗೆಲುವು ಸಮನಾಗಿ ಸ್ವೀಕರಿಸಿ: ಜಿ.ಎಂ.ಕೋಟ್ಯಾಳ ಉತ್ತರಪ್ರಭಆಲಮಟ್ಟಿ : ಚುನಾವಣೆ ಎಂದ ಮೇಲೆ ಸೋಲು,ಗೆಲುವು ಇದಿದ್ದೆ. ಸೋತವರು…

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.