ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ಗದಗ ಜಿಲ್ಲೆ ದೊಡ್ಡೂರು- ಯಲ್ಲಾಪೂರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದ ಗಂಗಪ್ಪ ಲಚ್ಚಪ್ಪ ಲಮಾಣಿ(30) ಮೃತ ದುರ್ದೈವಿ. ರಮೇಶ್ ಲಮಾಣಿ(29) ಗಂಭೀರ ಗಾಯಗೊಂಡಿದ್ದು ಗದಗ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಲೇರೊ ವಾಹನದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ತೋಟಕ್ಕೆ ಹಾಕಿದ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ನಿಮಿತ್ಯ ತೇರಿನ ಗಾಲಿ ಪೂಜಾ ಕಾರ್ಯಕ್ರಮ

ಉತ್ತರಪ್ರಭ ಗದಗ:ಉತ್ತರ ಕರ್ನಾಟಕದಲ್ಲಿ ಐತಿಹಾಸಿಕ ಮತ್ತು ಪುರಾತನವಾದ ಶ್ರೀ ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ…

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭಾರಿ ಮಳೆಗೆ ಹಾರಿ ಹೋದ ಮೇಲ್ಛಾವಣಿ

ಹಾವೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಮೇತ ಮಳೆ ಹಿನ್ನೆಲೆ ಬಿರುಗಾಳಿ ಹೊಡೆತಕ್ಕೆ ಸರ್ಕಾರಿ ಶಾಲೆಯ ಚಾವಣಿ ಹಾರಿ…

ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ

ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.