ಲಕ್ಷ್ಮೇಶ್ವರ: ಜಮೀನಿನಲ್ಲಿ ಕೂಲಿ ಕೆಲಸ ಮುಗಿಸಿಕೊಂಡು ಬುಲೇರೋ ವಾಹನದಲ್ಲಿ ಮನೆಗೆ ಮರಳುವ ವೇಳೆ ವಿದ್ಯುತ್ ಸ್ಪರ್ಷದಿಂದ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರ ಗಾಯಗೊಂಡಿದ್ದಾನೆ.

ಗದಗ ಜಿಲ್ಲೆ ದೊಡ್ಡೂರು- ಯಲ್ಲಾಪೂರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದ ಗಂಗಪ್ಪ ಲಚ್ಚಪ್ಪ ಲಮಾಣಿ(30) ಮೃತ ದುರ್ದೈವಿ. ರಮೇಶ್ ಲಮಾಣಿ(29) ಗಂಭೀರ ಗಾಯಗೊಂಡಿದ್ದು ಗದಗ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಲೇರೊ ವಾಹನದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವ ವೇಳೆ ತೋಟಕ್ಕೆ ಹಾಕಿದ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಅಡುಗೆ ಸಹಾಯಕಿಯಿಂದ ಮಕ್ಕಳ ಅನ್ನಕ್ಕೆ ಕನ್ನ…?

ಕೊಪ್ಪಳ: ಮಕ್ಕಳ 8 ತಿಂಗಳ ಪೌಷ್ಠಿಕ ಆಹಾರ ಧಾನ್ಯಕ್ಕೆ ಅಡುಗೆ ಸಹಾಯಕಿ ಕನ್ನ ಹಾಕಿದ ಘಟನೆ…

ಕಾಲೇಜು ಪ್ರಾರಂಭಕ್ಕೆ ಕೂಡಿ ಬಂದ ಮುಹೂರ್ತ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಮದುವೆಯಾಗುವುದಾಗಿ 46 ವರ್ಷದ ಮಹಿಳೆಗೆ ವಂಚನೆ!

ಮದುವೆಯಾಗುವುದಾಗಿ ನಂಬಿಸಿ 46 ವರ್ಷದ ಮಹಿಳೆಗೆ ರೂ.5.6 ಲಕ್ಷ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.