ಮುಳಗುಂದ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಲಕ್ಷ್ಮಣ ಪಾಂಡಪ್ಪ ಲಮಾಣಿ(39) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಲಲಿತಾ ಲಮಾಣಿ(35) ಮತ್ತು ಅತ್ತಿಕಟ್ಟಿ ತಾಂಡದ ಸೋಮಪ್ಪ ಚ. ಲಮಾಣಿ(40) ಅವನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಷಯ ಲಕ್ಷ್ಮಣನಿಗೆ ಗೊತ್ತಾಗಿ ಬೈದಿದ್ದರಿಂದ ಆರೋಪಿತರಾದ ಸೋಮಪ್ಪ ಮತ್ತು ಲಲಿತಾ ಸೇರಿಕೊಂಡು ಅ.1 ರಂದು ಬೆಳಗಿನ ಜಾವ ಮನೆಯಲ್ಲಿ ಲಕ್ಷ್ಮಣನನ್ನು ಹಗ್ಗದಿಂದ ಕತ್ತುಹಿಸಕಿ ಕೊಲೆ ಮಾಡಿದ್ದಾರೆ ಎಂದು ರಮೇಶ ಲಮಾಣಿ ನೀಡಿದ ದೂರಿನ್ವಯ ಮುಳಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೋಲಿಸರು ತನಿಖೆಗೆ ಒಳಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಶಾಲೆ ಹಾಗೂ ವಸತಿ ಶಾಲೆಗಳ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ ವಹಿಸಿ -ಜಿಲ್ಲಾಧಿಕಾರಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲೆಯಲ್ಲಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿರುವ ಮಕ್ಕಳ ಆರೋಗ್ಯದ ಕುರಿತು ಹೆಚ್ಚಿನ ನಿಗಾ…

ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ

ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.