ರೋಣ:ಇತ್ತಿಚೆಗಷ್ಟೆ ಅಪಾರ ಮಳೆಯಿಂದ ರೈತರ ಬೆಳೆ ಹಾನಿಗೀಡಾಗಿತ್ತು. ಇದರಿಂದ ಸವಡಿ ಗ್ರಾಮದ ರೈತ ಮೇಘರಾಜ್ ಬಾವಿ ಅವರ ಜಮೀನಿನಲ್ಲಿ ಬೆಳೆದ ಬೆಳೆ ಹಾನಿ ಕುರಿತು ನಿಮ್ಮ ಉತ್ತರಪ್ರಭ ವರದಿ ಬಿತ್ತರಿಸಿತ್ತು. ವರದಿ ಪರಿಣಾಮ ಇಂದು ಸವಡಿ ಗ್ರಾಮಕ್ಕೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಗೀಡಾದ ಬೆಳೆ ವೀಕ್ಷಿಸಿದರು.

1 comment
Leave a Reply

Your email address will not be published. Required fields are marked *

You May Also Like

ಸರ್ಕಾರದ ಆದೇಶದಲ್ಲಿ ಗೊಂದಲ ಗೂಡು ಸೇರಲು ಗದಗ ಜಿಲ್ಲೆಯ ಕಾರ್ಮಿಕರ ಪರದಾಟ..!

ಕಾರ್ಮಿಕರಿಗೆ ನಿಗದಿತ ದರದಲ್ಲಿ ಊರು ಸೇರಿಸಬೇಕು ಎನ್ನುವ ನಿಯಮವಿದೆ. ಆದರೆ ಉಡುಪಿಯಲ್ಲಿ ಮಾತ್ರ ಗದಗ ಜಿಲ್ಲೆಯ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ. ಈಗಾಗಲೇ ಒಂದುವರೆ ತಿಂಗಳಿಂದ ಕೆಲಸವಿಲ್ಲದೇ ಕಾರ್ಮಿಕರು ಒಪ್ಪತ್ತಿನೂಟಕ್ಕೂ ಪರದಾಡಿದ ಕಾರ್ಮಿಕರು ಊರು ಸೇರಲು ಪರದಾಡುವಂತಾಗಿದೆ.

ಬಂದ್ ಗೆ ಬೆಂಬಲಿಸಿ ಹುಬ್ಬಳ್ಳಿಯಲ್ಲಿ ಕ್ರಾಂತಿ ಗೀತೆಗಳ ಕಹಳೆ..!

ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಜನಪರಹಾಡುಗಳನ್ನು ಹಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದವು.

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ಗಂಭೀರವಾದ ಆರೋಪ ಮಾಡಿದರು.

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.