ಬೆಂಗಳೂರು: 2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ ರಾಜ್ಯದ 16 ಜಿಲ್ಲೆಗಳ 43 ತಾಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ.

ಅತೀವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳು

ಗಜೇಂದ್ರಗಡ, ಗದಗ, ಲಕ್ಷ್ಮೇಶ್ವರ, ಮಸ್ಕಿ, ಶ್ರೀವಾರ, ಕಡೂರು, ಅಜ್ಜಂಪುರ, ಚಿಂಚೋಳಿ, ಯಡ್ರಾವಿ, ನಂಜನಗೂಡು, ಹೆಚ್ ಡಿ ಕೋಟೆ, ಸರಗೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹಳಿಯಾಳ, ದಾಂಡೇಲಿ, ಸಂಡೂರು, ಕೂಡ್ಲಗಿ, ಬಳ್ಳಾರಿ, ಮಧುಗಿರಿ, ಕನಕಗಿರಿ, ಕುಕನೂರು, ಕಮಲಾನಗರ, ಚಿಟಗುಪ್ಪ, ಹುಲಸೂರ, ಹೊಳೆನರಸೀಪುರ, ಅಣ್ಣಿಗೇರಿ, ಬ್ಯಾಡಗಿ, ಸವಣೂರು, ವಿಜಯಪುರ, ಬಸವನಬಾಗೇವಾಡಿ, ತಾಳಿಕೋಟೆ, ಇಂಡಿ, ಸಿಂಧಗಿ, ದೇವರ ಹಿಪ್ಪರಗಿ, ಚನ್ನಗಿರಿ, ಜಗಳೂರು.

Leave a Reply

Your email address will not be published. Required fields are marked *

You May Also Like

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

FG Rs.5,000 ಪರಿಹಾರ ನಿಧಿ ಹೆಸರಲ್ಲಿ ನಕಲಿ ಸಂದೇಶ ವೈರಲ್

ಆನ್ ಲೈನ್ ನಲ್ಲಿ ಹಣ ವಂಚನೆ, ನಕಲಿ ಐಡಿ ಬಳಸಿ ವಂಚನೆ ಇತ್ಯಾದಿ ಸುದ್ದಿಗಳಿಗೇನು ಬರವಿಲ್ಲ. ಆದರೆ, ಕೆಲವರು ಸರ್ಕಾರದ ಪರವಾಗಿ ಜನಾಭಿಪ್ರಾಯ ರೂಪಿಸಲು ಇಂತಹ ಸುಳ್ಳು ಸುದ್ದಿಗಳನ್ನು ಹರಡುತ್ತಾರೆ.

ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?

ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…