ಬೆಂಗಳೂರು: 2020ನೇ ಸಾಲಿನ ಮುಂಗಾರು ಋತುವಿನ ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದಿರುವ ಭಾರಿ ಮಳೆಯಿಂದ ಉಂಟಾಗಿರುವ ಅತಿವೃಷ್ಠಿ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಮನೆ ಹಾನಿ, ಬೆಳೆಹಾನಿ ಹಾಗೂ ಮೂಲಭೂತ ಸೌಕರ್ಯಗಳು ಹಾನಿಯಾಗಿರುವ ಹಿನ್ನಲೆಯಲ್ಲಿ ರಾಜ್ಯದ 16 ಜಿಲ್ಲೆಗಳ 43 ತಾಲೂಕುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅತಿವೃಷ್ಠಿ, ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿದೆ.

ಅತೀವೃಷ್ಟಿ ಪ್ರವಾಹ ಪೀಡಿತ ತಾಲೂಕುಗಳು

ಗಜೇಂದ್ರಗಡ, ಗದಗ, ಲಕ್ಷ್ಮೇಶ್ವರ, ಮಸ್ಕಿ, ಶ್ರೀವಾರ, ಕಡೂರು, ಅಜ್ಜಂಪುರ, ಚಿಂಚೋಳಿ, ಯಡ್ರಾವಿ, ನಂಜನಗೂಡು, ಹೆಚ್ ಡಿ ಕೋಟೆ, ಸರಗೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ, ಮೊಳಕಾಲ್ಮೂರು, ಹೊಸದುರ್ಗ, ಹಳಿಯಾಳ, ದಾಂಡೇಲಿ, ಸಂಡೂರು, ಕೂಡ್ಲಗಿ, ಬಳ್ಳಾರಿ, ಮಧುಗಿರಿ, ಕನಕಗಿರಿ, ಕುಕನೂರು, ಕಮಲಾನಗರ, ಚಿಟಗುಪ್ಪ, ಹುಲಸೂರ, ಹೊಳೆನರಸೀಪುರ, ಅಣ್ಣಿಗೇರಿ, ಬ್ಯಾಡಗಿ, ಸವಣೂರು, ವಿಜಯಪುರ, ಬಸವನಬಾಗೇವಾಡಿ, ತಾಳಿಕೋಟೆ, ಇಂಡಿ, ಸಿಂಧಗಿ, ದೇವರ ಹಿಪ್ಪರಗಿ, ಚನ್ನಗಿರಿ, ಜಗಳೂರು.

Leave a Reply

Your email address will not be published. Required fields are marked *

You May Also Like

ಇಂದಿನಿಂದ ಕೊವಿಡ್ ಲಸಿಕೆ ಅಭಿಯಾನ ಆರಂಭ

ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಮಾ.8 ರಾಜ್ಯಾದ್ಯಾಂತ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನ ಆರಂಭವಾಗಲಿದ್ದು, ನಿರ್ಭಯದಿಂದ ಲಸಿಕೆ ಪಡೆಯಲು ಮುಂದಾಗಿ ಎಂದು ವೈದ್ಯಾಧಿಕಾರಿ ಅಶ್ವಿನಿ ಕೊಪ್ಪದ ಹೇಳಿದರು.

ರಾಜ್ಯದಲ್ಲಿನ ಎರಡು ಕ್ಷೇತ್ರಗಳಿಗೆ ಇಂದು ಮತದಾನ!

ಬೆಂಗಳೂರು : ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ.

ಪೆಟ್ರೋಲ್ ಟ್ಯಾಕ್ಸ ಇಳಿಸಿದ ಸರ್ಕಾರ

ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀ. ದರ 100 ರು ಗಡಿ ದಾಟಿದ್ದು, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ತೆರಿಗೆ ಇಳಿಕೆ ಮಾಡಿದೆ.

ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ವೈರಸ್ ಪತ್ತೆ

ಕೊರೊನಾ ವೈರಸ್ ಬೆನ್ನಲ್ಲೇ ಶಿವಮೊಗ್ಗದಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಪ್ರಕರಣವೊಂದು ದೃಢಪಟ್ಟಿದೆ.