ಜಮ್ಮು: ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. 

ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು, ನಂತರ ಸಾವನ್ನಪ್ಪಿದ್ದಾರೆ ಎಂದು ಸೇನೆಯ ಮೂಲ ತಿಳಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

You May Also Like

ಕುಡಿದು ಬಂದು ಜಗಳ ಮಾಡುತ್ತಿದ್ದ ನಿರುದ್ಯೋಗ ತಂದೆಯನ್ನೇ ಕೊಲೆ ಮಾಡಿದ ಅಪ್ರಾಪ್ತ ಮಗಳು!

ಭೋಪಾಲ್ : ತಂದೆಯನ್ನೇ ಕೊಲೆ ಮಾಡಿದ 16ರ ಬಾಲಕಿ ಪೊಲೀಸರಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

263 ಕೋಟಿ ರೂ. ಸೇತುವೆ: 29 ದಿನಕ್ಕೇ ಕುಸಿದು ನದಿಗೆ ಬಿತ್ತು!

263 ಕೋಟಿ ರೂ. ವೆಚ್ಚದಲ್ಲಿ ನದಿ ಮೇಲೆ ನಿರ್ಮಿಸಿದ್ದ ಈ ಸೇತುವೆ ಜೂನ್ 16ರಂದು ಉದ್ಘಾಟನೆಯಾಗಿತ್ತು. ಬುಧವಾರ ಧಡಾರನೆ ಕುಸಿದು ನದಿಯೊಳಕ್ಕೆ ಬಿದ್ದಿದೆ!

ಮಹಿಳಾ ವಿಶ್ವಕಪ್ ಆತಿಥ್ಯ ವಹಿಸಿದ ಭಾರತ!

2022 ರ ಮಹಿಳಾ ಏಷ್ಯನ್ ಕಪ್ ಆತಿಥ್ಯ ಭಾರತಕ್ಕೆ ಲಭಿಸಿದೆ. 1979ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಹತ್ವದ ಫುಟ್ಬಾಲ್ ಕ್ರಿಡಾಕೂಟ ನಡೆಯಲಿದೆ.

ಹೆಲಿಕಾಪ್ಟರ್ ಪತನ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ

ಉತ್ತರಪ್ರಭ ಸುದ್ದಿ ತಮಿಳುನಾಡು: ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ.…