ಶಿರಹಟ್ಟಿ: ಕಳೆದ ನಾಲ್ಕೈದು ದಿನಗಳ ಹಿಂದೆ  ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು.

ಸ್ಥಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು  ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಬೆಳೆಗಳು ಸಂಪೂರ್ಣವಾಗಿ ಹಾಳಾಗಿವೆ. ಅಲ್ಲದೆ ಪ್ರಸ್ತುತವಾಗಿ ಹೊಲಗಳಲ್ಲಿ ನೀರು ಶೇಖರಣೆ ಆಗಿರುವುದರಿಂದ  ಅಲ್ಪಸ್ಪಲ್ಪ ಇರುವ ಬೆಳೆ ಕೂಡಾ ನಾಶವಾಗುತ್ತಿದ್ದು, ರೈತರಿಗೆ ಸಮಸ್ಯೆಯಾಗಿರುವುದು ತಾಲೂಕಾಡಳಿತ ಗಮನಕ್ಕೆ ಬಂದಿರುತ್ತದೆ. ಇದನ್ನು ಗಂಬೀರವಾಗಿ ಪರಿಗಣಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಕೊಡಿಸಲಾಗುತ್ತದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ನಿರಿಕ್ಷಕ ಮಗದುಮ್ ಹಾಗೂ ರೈತರು ಹಾಜರಿದ್ದರು.

Leave a Reply

Your email address will not be published. Required fields are marked *

You May Also Like

ಸಿಎಂ ಪರಿಹಾರ ನಿಧಿಗೆ ಕೆ.ಎಸ್.ಆರ್.ಟಿ.ಸಿ ಯಿಂದ 9.85 ಲಕ್ಷ ಸಹಾಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂಧಿ ಸೇರಿ ಒಂದು ದಿನದ ವೇತನವನ್ನು ಸಿಎಂ ಅವರ ಕೋವಿಡ್19 ಪರಿಹಾರ ನಿಧಿಗೆ ನೀಡಿದ್ದಾರೆ.

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಹೌಸ್ಫುಲ್.. ಹೌಸ್ಫುಲ್..! ಅದ್ಧೂರಿ ಎಂಟ್ರಿ ಕೊಟ್ಟ ಪೊಗರು

ಖುಷ್ತ್ರಿಭಾಷೆಯಲ್ಲಿ ಬಿಡುಗಡೆಯಾದ ಪೊಗರು ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಶುಕ್ರವಾರ ತೆರೆಕಂಡ ಪೊಗರು ಶಿವನಿಗೆ ಅಭಮಾನಿಗಳು ಫಿದಾ ಆಗಿದ್ದಾರೆ.

ಹಿಟ್ಲರ್ ಟೀಸರ್ 1 ಮಿಲಿಯನ್ ವೀಕ್ಷಣೆ

ಗಾನ ಮೂವ್ಹೀಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಮಮತಾ ಲೋಹಿತ್ ನಿರ್ಮಿಸುತ್ತಿರುವ ಹಿಟ್ಲರ್ ಕನ್ನಡ ಚಲನಚಿತ್ರದ ಟೀಸರ್ 1.1 ಮಿಲಿಯನ್ ವೀಕ್ಷಣೆ ಕಂಡು ಮುನ್ನುಗ್ಗುತ್ತಿದ್ದು ಈ ಸಂದರ್ಭದಲ್ಲಿ ಚಿತ್ರ ತಂಡ ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.