ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಗುಡುಗಿದ್ದಾರೆ. 

ಅಟಲ್‍ ಟನಲ್ ನಲ್ಲಿ ಕೈ ಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ಮೋದಿಯವರನ್ನು ರಾಹುಲ್ ಟೀಕಿಸಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನ ವಹಿಸಿದ್ದು ಸರಿಯಲ್ಲ. ಪ್ರಧಾನಿಯವರೇ ಸುರಂಗದಲ್ಲಿ ಮಾತ್ರ ಕೈ ಬೀಸುವುದನ್ನು ನಿಲ್ಲಿಸಿ. ಗಂಭೀರ ಸಮಸ್ಯೆಗಳ ಬಗ್ಗೆ ಮೌನ ಮುರಿದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಲಡಾಖ್ ಗಡಿ ಭಾಗದಲ್ಲಿ ಸುಮಾರು 1,200 ಚ.ಕಿ.ಮೀ ಪ್ರದೇಶವನ್ನು ಚೀನಾ ಅತಿಕ್ರಮಿಸಿದೆ. ಆದರೆ ನಮ್ಮ ಹೇಡಿ ಪ್ರಧಾನಿ ಒಂದಿಂಚು ಭೂಮಿಯನ್ನೂ ಯಾರೂ ಅತಿಕ್ರಮಿಸಿಕೊಂಡಿಲ್ಲ ಎಂದು ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. 

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ನಿಂದಾಗಿ ಸಾಯಿಬಾಬಾ ಮಂದಿರಕ್ಕೆ ಆಗುತ್ತಿರುವ ನಷ್ಟ ಎಷ್ಟು ಗೊತ್ತಾ?

ಕೊರೊನಾ ಸೋಂಕು ನಿಯಂತ್ರಣ ದೃಷ್ಟಿಯಿಂದ ದೇಶವನ್ನು ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ನಷ್ಟ ಅನುಭವಿಸುವಂತಾಗಿದೆ.

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ತನ್ನ ದಾಖಲೆ ತಾನೇ ಮುರಿದು ಆತಂಕ ಸೃಷ್ಟಿಸುತ್ತಿರುವ ಮಹಾಮಾರಿ

ಬೆಂಗಳೂರು : ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ದಾಖಲೆಯನ್ನೇ ಮುರಿದು ಸಾಗುತ್ತಿದೆ. ನಿನ್ನೆ ಒಂದೇ…