ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಗುಡುಗಿದ್ದಾರೆ. 

ಅಟಲ್‍ ಟನಲ್ ನಲ್ಲಿ ಕೈ ಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ಮೋದಿಯವರನ್ನು ರಾಹುಲ್ ಟೀಕಿಸಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನ ವಹಿಸಿದ್ದು ಸರಿಯಲ್ಲ. ಪ್ರಧಾನಿಯವರೇ ಸುರಂಗದಲ್ಲಿ ಮಾತ್ರ ಕೈ ಬೀಸುವುದನ್ನು ನಿಲ್ಲಿಸಿ. ಗಂಭೀರ ಸಮಸ್ಯೆಗಳ ಬಗ್ಗೆ ಮೌನ ಮುರಿದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಲಡಾಖ್ ಗಡಿ ಭಾಗದಲ್ಲಿ ಸುಮಾರು 1,200 ಚ.ಕಿ.ಮೀ ಪ್ರದೇಶವನ್ನು ಚೀನಾ ಅತಿಕ್ರಮಿಸಿದೆ. ಆದರೆ ನಮ್ಮ ಹೇಡಿ ಪ್ರಧಾನಿ ಒಂದಿಂಚು ಭೂಮಿಯನ್ನೂ ಯಾರೂ ಅತಿಕ್ರಮಿಸಿಕೊಂಡಿಲ್ಲ ಎಂದು ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಜಸ್ತಾನ್ ರಾಜಕೀಯ: ಕ್ಲೈಮಾಕ್ಸ್ ಗೆ ಕ್ಷಣಗಣನೆ:ಡಿಸಿಎಂ, ರಾಜ್ಯಾಧ್ಯಕ್ಷ ಹುದ್ದೆಯಿಂದ ಪೈಲಟ್ ಡ್ರಾಪ್

ಎರಡನೆ ಶಾಸಕಾಂಗೀಯ ಪಕ್ಷದ ಸಭೆಗೂ ಗೈರು ಹಾಜರಾದ ಸಚಿನ್ ಪೈಲಟ್ ಅವರನ್ನು ಡಿಸಿಎಂ ಮತ್ತು ಪಕ್ಷದ…

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಹೆಚ್ಚಿಸಿದ ಚುನಾವಣಾ ಆಯೋಗ!

ನವದೆಹಲಿ : ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ.

2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ನಾಳೆಯಿಂದ ರೈಲು ಸಂಚಾರ ಆರಂಭ

ಲಾಕ್ ಡೌನ್ ಹಿನ್ನೆಲೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆದರೆ ಇದೀಗ ನಾಳೆಯಿಂದ ರೈಲು ಸಂಚಾರ ಆರಂಭವಾಗಲಿದ್ದು, ರೈಲು ಸಂಚಾರಕ್ಕೆ ರೈಲ್ವೇ ಇಲಾಖೆ ಕೆಲವು ಷರತ್ತುಗಳನ್ನು ವಿಧಿಸಿde.