ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10947 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9832. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 542906. ರಾಜ್ಯದಲ್ಲಿ 116153 ಸಕ್ರೀಯ ಪ್ರಕರಣಗಳಿದ್ದು, ಇಂದು 113 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9574ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ – 121

ಬಳ್ಳಾರಿ- 258

ಬೆಳಗಾವಿ- 186

ಬೆಂಗಳೂರು ಗ್ರಾಮಾಂತರ – 189

ಬೆಂಗಳೂರು ನಗರ- 5000

ಬೀದರ್ – 57

ಚಾಮರಾಜನಗರ – 104

ಚಿಕ್ಕಬಳ್ಳಾಪುರ – 115

ಚಿಕ್ಕಮಗಳೂರು – 186

ಚಿತ್ರದುರ್ಗ- 217

ದಕ್ಷಿಣ ಕನ್ನಡ – 447

ದಾವಣಗೆರೆ – 141

ಧಾರವಾಡ – 154

ಗದಗ – 72

ಹಾಸನ- 471

ಹಾವೇರಿ – 57

ಕಲಬುರಗಿ – 180

ಕೊಡಗು – 103

ಕೋಲಾರ- 104

ಕೊಪ್ಪಳ – 98

ಮಂಡ್ಯ – 207

ಮೈಸೂರು – 979

ರಾಯಚೂರು – 129

ರಾಮನಗರ- 77

ಶಿವಮೊಗ್ಗ – 203

ತುಮಕೂರು – 250

ಉಡುಪಿ – 209

ಉತ್ತರ ಕನ್ನಡ – 462

ವಿಜಯಪುರ – 73

ಯಾದಗಿರಿ- 98

Leave a Reply

Your email address will not be published. Required fields are marked *

You May Also Like

ನರಗುಂದ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ…

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.