ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10947 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9832. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 542906. ರಾಜ್ಯದಲ್ಲಿ 116153 ಸಕ್ರೀಯ ಪ್ರಕರಣಗಳಿದ್ದು, ಇಂದು 113 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9574ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ – 121

ಬಳ್ಳಾರಿ- 258

ಬೆಳಗಾವಿ- 186

ಬೆಂಗಳೂರು ಗ್ರಾಮಾಂತರ – 189

ಬೆಂಗಳೂರು ನಗರ- 5000

ಬೀದರ್ – 57

ಚಾಮರಾಜನಗರ – 104

ಚಿಕ್ಕಬಳ್ಳಾಪುರ – 115

ಚಿಕ್ಕಮಗಳೂರು – 186

ಚಿತ್ರದುರ್ಗ- 217

ದಕ್ಷಿಣ ಕನ್ನಡ – 447

ದಾವಣಗೆರೆ – 141

ಧಾರವಾಡ – 154

ಗದಗ – 72

ಹಾಸನ- 471

ಹಾವೇರಿ – 57

ಕಲಬುರಗಿ – 180

ಕೊಡಗು – 103

ಕೋಲಾರ- 104

ಕೊಪ್ಪಳ – 98

ಮಂಡ್ಯ – 207

ಮೈಸೂರು – 979

ರಾಯಚೂರು – 129

ರಾಮನಗರ- 77

ಶಿವಮೊಗ್ಗ – 203

ತುಮಕೂರು – 250

ಉಡುಪಿ – 209

ಉತ್ತರ ಕನ್ನಡ – 462

ವಿಜಯಪುರ – 73

ಯಾದಗಿರಿ- 98

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು ಸೋಂಕಿನ ಸುಂಟರಗಾಳಿ: 3176 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 3176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾದಂತಾಗಿದೆ.

300 ಮಹಿಳಾ  ಪದವೀಧರರಿಗೆ ಉದ್ಯಮ

ಉತ್ತರಪ್ರಭ ಅರ್ಜಿ ಆಹ್ವಾನಗದಗ: 2022-23 ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ…

ಗದಗ ಜಿಲ್ಲೆಯಲ್ಲಿಂದು 19 ಕೊರೊನಾ ಪಾಸಿಟಿವ್ : ರಾಜ್ಯದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು?

ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ.

ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!

ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.