ಹೊಳೆಆಲೂರ: 110/33/11 ಕೆವ್ಹಿ ಹಿರೇಹಾಳ ಮತ್ತು 33/11 ಕೆ.ವ್ಹಿ ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ  ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಮೇಲ್ಕಂಡ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಗ್ರಾಮಗಳಾದ ಹಿರೇಹಾಳ, ಬಳಗೋಡ, ಹೊನ್ನಿಗನೂರ, ಮಾಡಲಗೇರಿ, ನೈನಾಪೂರ, ಕೊತಬಾಳ, ಮುಗುಳಿ, ತಳ್ಳಿಹಾಳ, ಹೊಳೆಆಲೂರ, ಹುನಗುಂಡಿ, ಬೆನಹಾಳ, ಅಮರಗೋಳ, ಕುರುವಿನ ಕೊಪ್ಪ, ಹೊಳೆಹಡಗಲಿ, ಬಿ ಎಸ್ ಬೇಲೇರಿ, ಬಸರಕೋಡ, ಅಸೂಟಿ, ಮೇಲ್ಮಠ, ಮೇಗೂರು, ಕರಮಡಿ, ಮಾಳವಾಡ, ಬೋಪಳಾಪೂರ, ಗಾಡಗೋಳಿ, ಹೊಳೆ ಮಣ್ಣೂರ, ಮೆಣಸಗಿ, ಕರಕಿಕಟ್ಟಿ, ಗುಳಗಂದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. . 
 

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ಹರಡುತ್ತಿರುವುದರ ಹಿಂದಿನ ಕ್ವಾರಂಟೈನ್ ಕಥೆ ಏನು ಗೊತ್ತಾ..!

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚತ್ತಲಿದ್ದು ಜನರಲ್ಲಿ ಸಹಜವಾಗಿಯೇ ಆತಂಕ ಮನೆಮಾಡಿದೆ. ಆದರೆ ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬರುತ್ತದೆ ಎನ್ನುವಷ್ಟರಲ್ಲಿ ವಲಸಿಗರಿಗೆ ವಿನಾಯಿತಿ ನೀಡಲಾಯಿತು. ಇದು ಒಂದು ರೀತಿಯಿಂದ ಸೋಂಕು ಮತ್ತಷ್ಟು ಹರಡಲು ಕಾರಣವಾಯಿತು ಎನ್ನಬಹುದು.

ಮೌಲ್ಯ ಮಾಪನವಿಲ್ಲದೆ ವಿಟಿಯು ಪರೀಕ್ಷೆ ತೇರ್ಗಡೆಗೆ ಅಭಿಯಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಡಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಕಾಲೇಜುಗಳು ಮಾನ್ಯತೆ ಪಡೆದಿವೆ. ಈ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಮೌಲ್ಯಮಾಪನವಿಲ್ಲದೆ ವಿಟಿಯು ಎಲ್ಲಾ ವಿದ್ಯಾಥಿಗಳನ್ನು ತೆರ್ಗಡೆ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.

ರೋಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗು ಮಾಸ್ಕ್ ವಿತರಣೆ

ರೋಣ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗೂ ಮಾಸ್ಕ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ಜರುಗಿತು.

ಬೆಂಗಳೂರಿನಲ್ಲಿ ದಂಪತಿಯ ಬರ್ಬರ ಹತ್ಯೆ

ನಗರದಲ್ಲಿ ದಂಪತಿಯ ಹತ್ಯೆ ನಡೆದಿದ್ದು, ಮಗನಿಂದಲೇ ನಡೆದಿದೆ ಎನ್ನಲಾಗಿದೆ. ಕೋಣನಕುಂಟೆ ಬಳಿಯ ಆರ್ ಬಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಗೋವಿಂದಪ್ಪ(65), ಶಾಂತಮ್ಮ(55) ಕೊಲೆಯಾದ ದುರ್ದೈವಿಗಳು. ಇವರನ್ನು ಟೆಕ್ಕಿಯಾಗಿರುವ ಮಗ ನವೀನ್ ಕೊಲೆಗೈದಿರಬಹುದು ಎಂಬ ಶಂಕಿಸಲಾಗಿದೆ.