ಹೊಳೆಆಲೂರ: 110/33/11 ಕೆವ್ಹಿ ಹಿರೇಹಾಳ ಮತ್ತು 33/11 ಕೆ.ವ್ಹಿ ಹೊಳೆಆಲೂರ ವಿದ್ಯುತ್ ವಿತರಣಾ ಉಪ-ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ  ಕೈಗೊಳ್ಳುವುದರಿಂದ ಅಕ್ಟೋಬರ್ 10 ರಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 05 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.

ಮೇಲ್ಕಂಡ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಗ್ರಾಮಗಳಾದ ಹಿರೇಹಾಳ, ಬಳಗೋಡ, ಹೊನ್ನಿಗನೂರ, ಮಾಡಲಗೇರಿ, ನೈನಾಪೂರ, ಕೊತಬಾಳ, ಮುಗುಳಿ, ತಳ್ಳಿಹಾಳ, ಹೊಳೆಆಲೂರ, ಹುನಗುಂಡಿ, ಬೆನಹಾಳ, ಅಮರಗೋಳ, ಕುರುವಿನ ಕೊಪ್ಪ, ಹೊಳೆಹಡಗಲಿ, ಬಿ ಎಸ್ ಬೇಲೇರಿ, ಬಸರಕೋಡ, ಅಸೂಟಿ, ಮೇಲ್ಮಠ, ಮೇಗೂರು, ಕರಮಡಿ, ಮಾಳವಾಡ, ಬೋಪಳಾಪೂರ, ಗಾಡಗೋಳಿ, ಹೊಳೆ ಮಣ್ಣೂರ, ಮೆಣಸಗಿ, ಕರಕಿಕಟ್ಟಿ, ಗುಳಗಂದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. . 
 

Leave a Reply

Your email address will not be published. Required fields are marked *

You May Also Like

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಗದಗನಲ್ಲಿಂದು 18 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 78 ಕ್ಕೆ ಏರಿಕೆ

ಗದಗ: ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 78…

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

ಅವಿಕಾ ಜೊತೆ ರೊಮ್ಯಾನ್ಸ್ ಮಾಡಲಿರುವ ಆದಿ

ಯುವ ನಟ ಆದಿ ಸಾಯಿಕುಮಾರ್ ಅವರು ಮುಂಬರುವ ದೊಡ್ಡ ಬಜೆಟ್ ಚಿತ್ರ ‘ಅಮರನ್’ ಚಿತ್ರಕ್ಕಾಗಿ ಸಜ್ಜಾಗಿದ್ದಾರೆ.