ಗದಗ: ಜಿಲ್ಲೆಯಲ್ಲಿಂದು 42 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9742ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 607 ಪ್ರಕರಣಗಳಿವೆ. ಇಂದು 111 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 9000. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10704 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9613. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 552519. ರಾಜ್ಯದಲ್ಲಿ 117143 ಸಕ್ರೀಯ ಪ್ರಕರಣಗಳಿದ್ದು, ಇಂದು 101 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9675ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ –98

ಬಳ್ಳಾರಿ- 248

ಬೆಳಗಾವಿ- 185

ಬೆಂಗಳೂರು ಗ್ರಾಮಾಂತರ – 368

ಬೆಂಗಳೂರು ನಗರ- 5121

ಬೀದರ್ – 27

ಚಾಮರಾಜನಗರ – 68

ಚಿಕ್ಕಬಳ್ಳಾಪುರ – 100

ಚಿಕ್ಕಮಗಳೂರು – 142

ಚಿತ್ರದುರ್ಗ- 215

ದಕ್ಷಿಣ ಕನ್ನಡ – 296

ದಾವಣಗೆರೆ – 238

ಧಾರವಾಡ – 121

ಗದಗ – 42

ಹಾಸನ- 441

ಹಾವೇರಿ – 108

ಕಲಬುರಗಿ – 128

ಕೊಡಗು – 194

ಕೋಲಾರ- 129

ಕೊಪ್ಪಳ – 97

ಮಂಡ್ಯ – 206

ಮೈಸೂರು – 642

ರಾಯಚೂರು – 111

ರಾಮನಗರ- 91

ಶಿವಮೊಗ್ಗ – 250

ತುಮಕೂರು – 509

ಉಡುಪಿ – 239

ಉತ್ತರ ಕನ್ನಡ – 213

ವಿಜಯಪುರ – 110

ಯಾದಗಿರಿ- 67

Leave a Reply

Your email address will not be published. Required fields are marked *

You May Also Like

ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಳ -1.25. ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹರಿದು ಬರುವ ನೀರಿನ…

ಮೃತ ದೇಹದಲ್ಲೆಷ್ಟು ದಿನ ಬದುಕಿರುತ್ತೆ ಕೊರೋನಾ ವೈರಸ್..?

ಹೊಸದೆಹಲಿ: ಇಲ್ಲಿನ ಏಮ್ಸ್‌ ಆಸ್ಪತ್ರೆಯ ವೈದ್ಯರು ಹೊಸ ಅಧ್ಯಯನ ಮಾಡಲು ಮುಂದಾಗಿದ್ದಾರೆ.ಕರೋನಾ ವೈರಸ್‌ ಮೃತ ಶರೀರದಲ್ಲಿ…

ಕರವೇ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ಸಾಸರವಾಡ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಬಸವರಾಜ ವಡವಿ ಅವರ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.

ಬೋಧನೆಯಲ್ಲಿ ಆಧುನಿಕತೆ ತಂತ್ರಜ್ಞಾನ ಬಳಸಿಕೊಳ್ಳಿ: ಜಾಲಿಹಾಳ

ಶಿಕ್ಷಕರು ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳ ಬುದ್ದಿಮಟ್ಟ ಮತ್ತು ಅವರ ಆಸಕ್ತಿಗಳನ್ನು ಅರಿತು ಭೋಧನೆ ಮಾಡಿದರೆ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಲು ಸಾಧ್ಯವಾಗುತ್ತದೆ ಎಂದು ಬಾಲಕೀಯರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಜಾಲಿಹಾಳ ಹೇಳಿದರು.