ಗದಗ: ಜಿಲ್ಲೆಯಲ್ಲಿಂದು 42 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9742ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 607 ಪ್ರಕರಣಗಳಿವೆ. ಇಂದು 111 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 9000. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135 ಆಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಇನ್ನು ರಾಜ್ಯದಲ್ಲಿ 10704 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 9613. ಒಟ್ಟು ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 552519. ರಾಜ್ಯದಲ್ಲಿ 117143 ಸಕ್ರೀಯ ಪ್ರಕರಣಗಳಿದ್ದು, ಇಂದು 101 ಜನ ಸೋಂಕಿನಿಂದ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 9675ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ

ಬಾಗಲಕೋಟೆ –98

ಬಳ್ಳಾರಿ- 248

ಬೆಳಗಾವಿ- 185

ಬೆಂಗಳೂರು ಗ್ರಾಮಾಂತರ – 368

ಬೆಂಗಳೂರು ನಗರ- 5121

ಬೀದರ್ – 27

ಚಾಮರಾಜನಗರ – 68

ಚಿಕ್ಕಬಳ್ಳಾಪುರ – 100

ಚಿಕ್ಕಮಗಳೂರು – 142

ಚಿತ್ರದುರ್ಗ- 215

ದಕ್ಷಿಣ ಕನ್ನಡ – 296

ದಾವಣಗೆರೆ – 238

ಧಾರವಾಡ – 121

ಗದಗ – 42

ಹಾಸನ- 441

ಹಾವೇರಿ – 108

ಕಲಬುರಗಿ – 128

ಕೊಡಗು – 194

ಕೋಲಾರ- 129

ಕೊಪ್ಪಳ – 97

ಮಂಡ್ಯ – 206

ಮೈಸೂರು – 642

ರಾಯಚೂರು – 111

ರಾಮನಗರ- 91

ಶಿವಮೊಗ್ಗ – 250

ತುಮಕೂರು – 509

ಉಡುಪಿ – 239

ಉತ್ತರ ಕನ್ನಡ – 213

ವಿಜಯಪುರ – 110

ಯಾದಗಿರಿ- 67

Leave a Reply

Your email address will not be published. Required fields are marked *

You May Also Like

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…