ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಮಳೆಯಿಂದ ಪಟ್ಟಣದ ಚರಂಡಿಗಳು ತುಂಬಿ ಹರಿದವು. ಕಳೆದ ಒಂದು ವಾರದಿಂದ ಮಳೆ ಬಿಡುವು ಹಿನ್ನಲೆ ರೈತರು ಶೇಂಗಾ ವಕ್ಕಣಿ ಸೇರಿದಂತೆ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದವು. ಮತ್ತೇ ಮಳೆಯಾದ ಪರಿಣಾಮ ಹತ್ತಿ, ಮೆಣಸಿನಕಾಯಿ, ಉಳ್ಳಾಗಡ್ಡಿ ಬೆಳೆಗಳು ಜಲಾವೃತವಾಗಿದ್ದು ಕೃಷಿ ಚಟುವಟಿಕೆ ಸ್ಥಗಿತವಾಗಿದೆ.

ಇನ್ನೂ ಮುಂಗಾರಿನ ಹೆಸರು, ಕಂಟಿ ಶೇಂಗಾ ಕೊಯ್ಲಿನ ನಂತರ ಹಿಂಗಾರು ಬಿತ್ತನೆಗೆ ಹೊಲ ಹದಗೊಳಿಸುವ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸಧ್ಯ ಗೋವಿನ ಜೋಳ ಕಟಾವಿಗೆ ಬಂದಿದ್ದು ಕಟಾವಿಗೆ ಹಿನ್ನಡೆಯಾಗಿದೆ.

Leave a Reply

Your email address will not be published. Required fields are marked *

You May Also Like

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಶಿರಹಟ್ಟಿ ತಾಪಂ ಸಾಮಾನ್ಯ ಸಭೆ: ಹನ್ನೊಂದ್ ತಿಂಗಳದಿಂದ ಪಗಾರ ಇಲ್ಲಂದ್ರ ಹೊಟ್ಟೆಗೇನ್ ಹಿಟ್ಟ್ ತಿನಬೇಕೇನ್ರಿ? ತಾಪಂ ಸದಸ್ಯರ ಆಕ್ರೋಶ!

ಶಿರಹಟ್ಟಿ: ಹನ್ನೊಂದು ತಿಂಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ರೂಪಾಯಿ ಸಂಬಳ…

ಚೀನಾ ವಿಚಾರ ರಾಹುಲ್ ಹೇಳಿಕೆ ಹಾಸ್ಯಾಸ್ಪದ : ಪ್ರಹ್ಲಾದ್ ಜೋಷಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚೀನಾ ವಿಚಾರದಲ್ಲಿ ಹಾಸ್ಯಾಸ್ಪದ ಹೇಳಿಕೆ ನೀಡುತ್ತಿದ್ದಾರೆ. ಹದಿನೈದು ನಿಮಿಷದಲ್ಲಿ ಚೀನಾದ ಸೈನಿಕರನ್ನು ಹೊರಹಾಕುವ ಹೇಳಿಕೆ ನೀಡುತ್ತಾರೆ ಇದು ಹಾಸ್ಯಾಸ್ಪದ ಹೇಳಿಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು.

283ನೇ ಸಂತ ಸೇವಾಲಾಲ್ ಜಯಂತಿ ರದ್ದು

ದಾವಣಗೇರಿ:ಮುಂದಿನ ತಿಂಗಳು ನೆಡೆಯಬೇಕಿದ್ದ 283ನೇ ಸಂತ ಸೇವಾಲಾಲ್ ಜಯಂತೋತ್ಸವ ಧಾರ್ಮಿಕ ಕಾರ್ಯಕ್ರಮವನ್ನು ಕೊರೋನಾ ಮೂರನೇ ಅಲೆಯ…