ಬೆಂಗಳೂರು : ರಾಜ್ಯದಲ್ಲಿ ಇಂದು 8,477 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,43,848ಕ್ಕೆ ಏರಿಕೆ ಕಂಡಿದೆ.

ಆಸ್ಪತ್ರೆಯಿಂದ ಇಂದು 8,841 ಜನ ಬಿಡುಗಡೆ ಹೊಂದಿದ್ದಾರೆ. ಅಲ್ಲದೇ, 85 ಜನ ಸಾವನ್ನಪ್ಪಿದ್ದಾರೆ. ಈ ಪೈಕಿ 6,20,008 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದಂತಾಗಿದೆ. ಇನ್ನೂ ರಾಜ್ಯದಲ್ಲಿ 1,13,538 ಸಕ್ರಿಯ ಪ್ರಕರಣಗಳಿವೆ.

ಇಲ್ಲಿಯವರೆಗೆ ಒಟ್ಟು 10,283 ಜನ ಮೃತಪಟ್ಟಿದ್ದು, 939 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 30,977 ಆಂಟಿಜನ್‌, 73,834 ಆರ್‌ಟಿ ಪಿಸಿಆರ್‌ ಸೇರಿದಂತೆ ಒಟ್ಟು 1,04,811 ಜನರಲ್ಲಿ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 63,55,803 ಕೊರೊನಾ ಟೆಸ್ಟ್ ಪರೀಕ್ಷೆಗಳು ನಡೆದಿವೆ.

ಇಂದು ಬೆಂಗಳೂರು ನಗರದಲ್ಲಿ 3,788 , ಬೆಂಗಳೂರು ಗ್ರಾಮಾಂರ 454, ಹಾಸನ 440, ಮೈಸೂರು 303, ಬೆಳಗಾವಿ 303, ದಕ್ಷಿಣ ಕನ್ನಡ 301 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಉಪ ಚುನಾವಣೆ ಫಲಿತಾಂಶ ನಾಳೆ – ರಾಜರಾಜೇಶ್ವರಿ ನಗರದಲ್ಲಿ ನಾಳೆ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ!

ಬೆಂಗಳೂರು : ರಾಜ್ಯದಲ್ಲಿ ರಾಜಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನಾಳೆಗೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಧ್ಯೆರಾತ್ರಿಯವರೆಗೂ ನಿಷೇಧಾದಜ್ಞೆ ಜಾರಿಗೊಳಿಸಲಾಗಿದೆ.

ಆದರ್ಶ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ತಾಲೂಕಿನ ಇಟಗಿಯ ಸರಕಾರಿ ಆದರ್ಶ ವಿದ್ಯಾಲಯಕ್ಕೆ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್‌ದಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು 17.03.2021 ರವರೆಗೆ ವಿಸ್ತರಿಸಲಾಗಿದೆ.