ನವದೆಹಲಿ : ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ನೀಡಲಿ. ಜೈ ಮಾತಾ ಕೀ! ಎಂದು ಬರೆದುಕೊಂಡಿದ್ದಾರೆ. 

ಇನ್ನೊಂದು ಟ್ವೀಟ್ ಮಾಡಿರುವ ಅವರು, ನವರಾತ್ರಿಯ ಮೊದನ ದಿನ ನಾವು ಶೈಲ ಪುತ್ರಿಯನ್ನು ಆರಾಧನೆ ಮಾಡುತ್ತೇವೆ ಎಂದು ಹೇಳುವ ಮೂಲಕ ಶೈಲಪುತ್ರಿಗೆ ಸಂಬಂಧಿಸಿದ ಸ್ತುತಿಯನ್ನು ಶೇರ್ ಮಾಡಿದ್ದಾರೆ. 

ನವರಾತ್ರಿಯ ಮೊದಲ ದಿನ ಶೈಲಪುತ್ರಿಗೆ ಸಂಬಂಧಿಸಿದ್ದಾಗಿದ್ದು, ಮಾ ಶೈಲಪುತ್ರಿಗೆ ಪ್ರಣಾಮಗಳು. ತಾಯಿಯ ಆಶೀರ್ವಾದದಿಂದ, ನಮ್ಮ ಗ್ರಹವು ಸುರಕ್ಷಿತವಾಗಿ, ಆರೋಗ್ಯಕರವಾಗಿ ಮತ್ತು ಸಮೃದ್ಧವಾಗಿರಲಿ ಎಂದು ಬೇಡಿಕೊಂಡಿದ್ದಾರೆ.

ಬಡ ಮತ್ತು ದೀನ ದಲಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ನಮಗೆ ಶಕ್ತಿಯನ್ನು ನೀಡಲಿ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನಡಕಟ್ಟಿನ ಕೂರಿಗೆ ಸಂಶೋಧನೆಗೆ ಪದ್ಮಶ್ರೀ ಪ್ರಶಸ್ತಿಯ ಗರಿ

ಧಾರವಾಡ: ಬಿತ್ತುವ ಕೂರಿಗೆ ತಜ್ಞ ಅಬ್ದುಲ್‌ ಖಾದರ್ ನಡಕಟ್ಟಿನ ಗೆ ಪದ್ಮಶ್ರೀ ಪ್ರಶಸ್ತಿಯ ಗರಿ ಹೌದು…

ಜಪಾನ್​ನ ಬೆತ್ತಲೆ ಹಬ್ಬದಲ್ಲಿ ಈ ಬಾರಿ ಆಯ್ದ ಜನರಿಗೆ ಮಾತ್ರ ಎಂಟ್ರಿ!

ಕೊರೋನಾ ಸೋಂಕಿನ ರಣಕೇಕೆಯಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡರು. ಅಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲಿಯೂ ಕೊರೊನಾ ಸೋಂಕಿನಿಂದಾಗಿ ಪ್ರತಿವರ್ಷ ನಡೆಯುತ್ತಿದ್ದ ಹಲವಾರು ಕಾರ್ಯಕ್ರಮಗಳು ಸ್ಥಗಿತಗೊಂಡಿವೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.