ಜೈಪುರ : ಸ್ಪಾ, ಮಸಾಜ್ ಶಾಪ್ ಗೆ ದಾಳಿ ಮಾಡಿದ ಪೊಲೀಸರು, ವೇಶ್ಯಾವಾಟಿಕೆಯ ಜಾಲ ಬಯಲಿಗೆ ಎಳೆದಿದ್ದಾರೆ.

ಈ ಘಟನೆ ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ನಡೆದಿದೆ. ದಾಳಿ ಸಂದರ್ಭದಲ್ಲಿ 9 ಜನ ಯುವತಿಯರನ್ನು ರಕ್ಷಿಸಿದ್ದು, ಮೂವರನ್ನು ಬಂಧಿಸಲಾಗಿದೆ. ಸ್ಪಾ ಹೆಸರಿನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರೊಬ್ಬರು ಗ್ರಾಹಕರಾಗಿ ಸ್ಪಾ ಒಳಗೆ ಹೋದಾಗ, ಈ ಸಂಗತಿ ಬಯಲಾಗಿದೆ.

ಈ ದಂಧೆಯಲ್ಲಿ ದೆಹಲಿ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಿಂದ ಯುವತಿಯರನ್ನು ಬಳಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಇತ್ತೀಚೆಗಷ್ಟೇ ದೆಹಲಿಯ ತಿಲಕ್ ನಗರದಲ್ಲಿ ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನು ಕೂಡ ಪೊಲೀಸರು ಬಯಲಿಗೆ ತಂದಿದ್ದರು.

ಮಹಿಳಾ ಅಯೋಗದವರು ದೆಹಲಿ ಪೊಲೀಸರ ಜೊತೆ ಮಾಂಸ ದಂಧೆಯ ಅಡ್ಡೆಯ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲಿಯೇ ರಾಜಸ್ಥಾನದಲ್ಲಿಯೂ ಇಂತಹ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಚೀನಾದಲ್ಲಿ ಮತ್ತೆ ಶುರುವಾಗಿದೆ ಕೊರೊನಾ ಆತಂಕ!

ಕೊರೊನಾ ಹುಟ್ಟಿಗೆ ಕಾರಣವಾಗಿರುವ ಚೀನಾದಲ್ಲಿ ಮತ್ತೊಮ್ಮೆ ಮಹಾಮಾರಿ ತಾಂಡವಾಡುತ್ತಿದೆ.

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.

ಅಂತಾರಾಷ್ಟ್ರೀಯ ವೈದ್ಯರಿಂದ ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ

ಗಾಯಕ ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದು, ಅಂತಾರಾಷ್ಟ್ರೀಯ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಆಗಷ್ಟ್ 5ರಂದು ಎಸ್ ಪಿಬಿ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಹೆಚ್ಚಿನ ಏರುಪೇರಾದ ಕಾರಣ, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್ಬಿ ಪಿಗೆ ಚಿಕಿತ್ಸೆ ನೀಡುತ್ತಿವೆ.

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…