ಗದಗ: ಪೂಜ್ಯಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳವರ ಆದೇಶ ಮೇರೆಗೆ ಜಿಲ್ಲಾ ವಾಲ್ಮೀಕಿ ಮತ್ತು ನಾಯಕ ಸೇವಾ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೆಳದಡಿ ಅವರ ಸೂಚನೆಯಂತೆ ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಕಾಂತ ಪೂಜಾರ, ರಾಘು ಬಸಾಪೂರ,ಅರುಣ ಬೆಳದಡಿ, ರಾಘು ಗುಜ್ಜಲ, ರಮೇಶ ಹೊಟ್ಟಿ, ಅಶೋಕ ತಳವಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಬಸ್ ನಿಲ್ದಾಣದಲ್ಲಿ ಶೌಚಾಲಯ ಅವ್ಯವಸ್ಥೆ ಸಾರಿಗೆ ಅಧಿಕಾರಿ ತರಾಟೆಗೆ

ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.