ಗದಗ: ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ರಾಜ್ಯದಲ್ಲಿಂದು 7,012 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೊಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 8,344 ಆಗಿದ್ದು, ಈವರೆಗೆ 6,45,825 ಜನರು ಗುಣಮುಖ ಹೊಂದಿದ್ದಾರೆ. ಇಂದು ರಾಜ್ಯದಲ್ಲಿ 1,05,067 ಹೊಸ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಟ್ಟು ಕೋವಿಡ್ 19 ನಿಂದ ಮೃತಪಟ್ಟವರು 10,478 ಆಗಿದೆ.

ಜಿಲ್ಲಾವಾರು ಮಾಹಿತಿ

ಬಾಗಲಕೋಟೆ – 138

ಬಳ್ಳಾರಿ -171

ಬೆಳಗಾವಿ -71

ಬೆಂಗಳೂರು ಗ್ರಾಮಾಂತರ – 288

ಬೆಂಗಳೂರು ನಗರ – 3,535

ಬೀದರ್ – 07

ಚಾಮರಾಜನಗರ – 60

ಚಿಕ್ಕಬಳ್ಳಾಪುರ – 86

ಚಿಕ್ಕಮಗಳೂರು – 119

ಚಿತ್ರದುರ್ಗ – 226

ದಕ್ಷಿಣ ಕನ್ನಡ – 183

ದಾವಣಗೆರೆ – 84

ಧಾರವಾಡ- 135

ಗದಗ – 53

ಹಾಸನ – 257

ಹಾವೇರಿ – 24

ಕಲಬುರಗಿ – 67

ಕೊಡಗು – 72

ಕೋಲಾರ – 71

ಕೊಪ್ಪಳ – 35

ಮಂಡ್ಯ – 308

ಮೈಸೂರು – 404

ರಾಯಚೂರು – 44

ರಾಮನಗರ – 32

ಶಿವಮೊಗ್ಗ – 103

ತುಮಕೂರು – 99

ಉಡುಪಿ- 129

ಉತ್ತರಕನ್ನಡ – 92

ವಿಜಯಪುರ – 95

ಯಾದಗಿರಿ – 24

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ನೇಣಿಗೆ ಕೊರಳೊಡ್ಡಿದ ಕಾರ್ಪೊರೇಟರ್ ಪತ್ನಿ!

ಬೆಂಗಳೂರು : ಇಲ್ಲಿಯ ಬಸವನಪುರ ವಾರ್ಡ್ ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಕಾಂಗ್ರೆಸ್ ನ ಬಂಡೆಗೆ ನಮ್ಮ ಡೈನಾಮೈಟ್ ಗಳು ಉತ್ತರ ನೀಡಲಿವೆ – ಕಟೀಲ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…