ಗದಗ: ಜಿಲ್ಲೆಯಲ್ಲಿಂದು 53 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಒಟ್ಟು ಸೊಮಖಿತರ ಸಂಖ್ಯೆ 10,222ಕ್ಕೆ ಏರಿಕೆಯಾಗಿದೆ. ಇಂದು 49 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಒಟ್ಟು ಈವರೆಗೆ 9,678 ಜನರು ಗುಣಮುಖ ಹೊಂದಿದ್ದಾರೆ. 404 ಸಕ್ರೀಯ ಪ್ರಕರಣಗಳಿದ್ದು, 140 ಮೃತರ ಸಂಖ್ಯೆಯಾಗಿದೆ.

ರಾಜ್ಯದಲ್ಲಿಂದು 7,012 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೊಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 8,344 ಆಗಿದ್ದು, ಈವರೆಗೆ 6,45,825 ಜನರು ಗುಣಮುಖ ಹೊಂದಿದ್ದಾರೆ. ಇಂದು ರಾಜ್ಯದಲ್ಲಿ 1,05,067 ಹೊಸ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಒಟ್ಟು ಕೋವಿಡ್ 19 ನಿಂದ ಮೃತಪಟ್ಟವರು 10,478 ಆಗಿದೆ.

ಜಿಲ್ಲಾವಾರು ಮಾಹಿತಿ

ಬಾಗಲಕೋಟೆ – 138

ಬಳ್ಳಾರಿ -171

ಬೆಳಗಾವಿ -71

ಬೆಂಗಳೂರು ಗ್ರಾಮಾಂತರ – 288

ಬೆಂಗಳೂರು ನಗರ – 3,535

ಬೀದರ್ – 07

ಚಾಮರಾಜನಗರ – 60

ಚಿಕ್ಕಬಳ್ಳಾಪುರ – 86

ಚಿಕ್ಕಮಗಳೂರು – 119

ಚಿತ್ರದುರ್ಗ – 226

ದಕ್ಷಿಣ ಕನ್ನಡ – 183

ದಾವಣಗೆರೆ – 84

ಧಾರವಾಡ- 135

ಗದಗ – 53

ಹಾಸನ – 257

ಹಾವೇರಿ – 24

ಕಲಬುರಗಿ – 67

ಕೊಡಗು – 72

ಕೋಲಾರ – 71

ಕೊಪ್ಪಳ – 35

ಮಂಡ್ಯ – 308

ಮೈಸೂರು – 404

ರಾಯಚೂರು – 44

ರಾಮನಗರ – 32

ಶಿವಮೊಗ್ಗ – 103

ತುಮಕೂರು – 99

ಉಡುಪಿ- 129

ಉತ್ತರಕನ್ನಡ – 92

ವಿಜಯಪುರ – 95

ಯಾದಗಿರಿ – 24

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.

ಕೊರೊನಾ ಸೋಂಕಿತ ಇಬ್ಬರು ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ

ಕೊಪ್ಪಳ:ಕೋವಿಡ್-19 ಸೋಂಕಿನಿಂದ ಗುಣಮುಖರಾಗಿರುವ ಕೊಪ್ಪಳ ಜಿಲ್ಲೆಯ ಇಬ್ಬರನ್ನು ಇಂದು ಜಿಲ್ಲಾ ಆಸ್ಪತ್ರೆಯಿಂದ ಆರೋಗ್ಯ ಇಲಾಖೆಯ ತಂಡದಿಂದ…

ಹಣ್ಣು ಮಾರಲು ಬಂದವರಿಗೆ ಕಲ್ಲು ತಗೊಂಡು ಓಡಿಸಿ: ಹಾವೇರಿಯಲ್ಲಿ ಡಂಗೂರ

ಕೇಳ್ರಪ್ಪೋ ಕೇಳ್ರಿ……… ಆ ಊರಿಂದ ಯಾರಾದ್ರು ಹಣ್ಣು ತರಕಾರಿ ಮಾರೋರ ಬಂದ್ರ ಕಲ್ಲು ತಗೊಂಡು ಓಡಿಸುವಂತೆ ಡಂಗೂರ.

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…