ನವದೆಹಲಿ :  ಯುದ್ಧಕ್ಕೆ ಸಿದ್ಧವಾಗಿ ನಿಂತಿರುವ ಚೀನಾಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಯುದ್ಧಕ್ಕೆ ನೀವು ತಯಾರಿ ನಡೆಸಿದ್ದರೆ, ನಾವೂ ಸಿದ್ಧ ಎಂಬ ಮಾತನ್ನು ಭಾರತ ಹೇಳಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುದ್ಧದ ಕುರಿತು ಮಾತನಾಡಿದ್ದಾರೆ. ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಸಾರ್ವಭೌತ್ವ ಹಾಗೂ ಗಡಿ ಕಾಪಾಡಲು ದೇಶ ಸದಾ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಜಿನ್ ಪಿಂಗ್ ಅವರು, ಯಾವುದೇ ದೇಶದೊಂದಿಗೆ ಚೀನಾ ಕೋಲ್ಡ್, ಹಾಟ್ ಯುದ್ಧದ ಉದ್ದೇಶ ಹೊಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಭಾರತದೊಂದಿಗೆ ಮಾತ್ರ ಕಾಲು ಕೆರೆದು ಜಗಳಕ್ಕೆ ನಿಲ್ಲುವುದನ್ನು ನಿಲ್ಲಿಸಿರಲಿಲ್ಲ. ಯುದ್ಧಕ್ಕೆ ಸಿದ್ಧವಾಗುವಂತೆ ತಮ್ಮ ಸೇನೆಗೆ ತಿಳಿಸಿದ್ದರು. ಇದಕ್ಕೆ ಭಾರತ ಕೂಡ ತಯಾರಿ ನಡೆಸಿದ್ದು, ತಕ್ಕ ಉತ್ತರ ನೀಡುತ್ತಿದೆ. 

ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಹಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಮಿತ್ ಶಾ ಕೂಡ ಚೀನಾಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಸೇನೆ ಯಾವುದೇ ಅಂತಿಮ ನಿರ್ಧಾರಕ್ಕೆ ಯಾವಾಗಲೂ ಸಿದ್ಧವಾಗಿದೆ. ನಿರ್ದಿಷ್ಟ ಹೇಳಿಕೆ ಆಧರಿಸಿ ನಾವು ಈ ರೀತಿಯ ಹೇಳಿಕೆ ನೀಡುತ್ತಿಲ್ಲ. ಯಾವುದೇ ಸಮಯದಲ್ಲಿಯೂ ಭಾರತ ಯುದ್ಧಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ

ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನೀಟ್ ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯಕ್ಕೆ ಇಲ್ಲ ಸ್ಥಾನ!

ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…