ಬೆಂಗಳೂರು: ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ ನೋಡಿ..

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಬೆಂಬಿಡದ ಮಳೆಗೆ ನಲುಗುತ್ತಿರುವ ಬೆಂಗಳೂರಿಗರು!

ಬೆಂಗಳೂರು : ನಿನ್ನೆ ಸಂಜೆಯಿಂದ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ನಗರದ ಹೊಸಕೆರೆ ಹಳ್ಳಿ ಸಂಪೂರ್ಣವಾಗಿ ಮುಳುಗಡೆಗೊಂಡಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಹದಗೆಟ್ಟಿದೆ.

ನಗರ ಸಭೆ ಚುನಾವಣೆ: 29ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 29  ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 29ನೇ  ವಾರ್ಡನಲ್ಲಿ…