ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ. ಇಲ್ಲಿಯವರೆಗೆ 140 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. 381 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದರಲ್ಲಿ ತಾಲೂಕುವಾರು ಒಟ್ಟು ಸೋಂಕಿತರ ಗದಗ-06, ಮುಂಡರಗಿ-03, ನರಗುಂದ-04, ರೋಣ-04, ಶಿರಹಟ್ಟಿ-02 ಇದ್ದಾರೆ.

ಇನ್ನು ರಾಜ್ಯದಲ್ಲಿ ಇಂದು 5018 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,70,604 ಕ್ಕೆ ಏರಿಕೆಯಾಗಿದೆ. 1,06,214 ಸಕ್ರೀಯ ಪ್ರಕರಣಗಳಿವೆ. ಇಂದು 64 ಜನ ಮೃತಪಟ್ಟಿದ್ದು, ವರೆಗೆ ಒಟ್ಟು ಮೃತರ ಸಂಖ್ಯೆ 10542 ಕ್ಕೆ ಏರಿಕೆಯಾಗಿದೆ. ಇಂದು 8005 ಜನರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 6,53,829 ಜನರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಜಿಲ್ಲಾವಾರು ವಿವರ

ಬಾಗಲಕೋಟೆ- 94

ಬಳ್ಳಾರಿ – 186

ಬೆಳಗಾವಿ- 79

ಬೆಂಗಳೂರು ಗ್ರಾಮಾಂತರ – 173

ಬೆಂಗಳೂರು ನಗರ – 2481

ಬೀದರ್ – 06

ಚಾಮರಾಜನಗರ – 54

ಚಿಕ್ಕಬಳ್ಳಾಪುರ – 193

ಚಿಕ್ಕಮಗಳೂರು – 69

ಚಿತ್ರದುರ್ಗ – 106

ದಕ್ಷಿಣಕನ್ನಡ – 107

ದಾವಣಗೆರೆ – 104

ಧಾರವಾಡ – 84

ಗದಗ – 19

ಹಾಸನ -105

ಹಾವೇರಿ – 69

ಕಲಬುರಗಿ – 75

ಕೊಡಗು – 32

ಕೋಲಾರ – 41

ಕೊಪ್ಪಳ – 106

ಮಂಡ್ಯ -130

ಮೈಸೂರು – 151

ರಾಯಚೂರು – 38

ರಾಮನಗರ – 11

ಶಿವಮೊಗ್ಗ – 64

ತುಮಕೂರು – 253

ಉಡುಪಿ – 101

ಉತ್ತರಕನ್ನಡ – 28

ವಿಜಯಪುರ – 44

ಯಾದಗಿರಿ – 15

Leave a Reply

Your email address will not be published. Required fields are marked *

You May Also Like

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಗದಗ ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಗದಗ ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಕ

ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು