ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಒಟ್ಟು 10241 ಪ್ರಕರಣಗಳು ಪತ್ತೆಯಾದಂತಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 87677 ಆಗಿದೆ. ಇಲ್ಲಿಯವರೆಗೆ 140 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ. 381 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದರಲ್ಲಿ ತಾಲೂಕುವಾರು ಒಟ್ಟು ಸೋಂಕಿತರ ಗದಗ-06, ಮುಂಡರಗಿ-03, ನರಗುಂದ-04, ರೋಣ-04, ಶಿರಹಟ್ಟಿ-02 ಇದ್ದಾರೆ.

ಇನ್ನು ರಾಜ್ಯದಲ್ಲಿ ಇಂದು 5018 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,70,604 ಕ್ಕೆ ಏರಿಕೆಯಾಗಿದೆ. 1,06,214 ಸಕ್ರೀಯ ಪ್ರಕರಣಗಳಿವೆ. ಇಂದು 64 ಜನ ಮೃತಪಟ್ಟಿದ್ದು, ವರೆಗೆ ಒಟ್ಟು ಮೃತರ ಸಂಖ್ಯೆ 10542 ಕ್ಕೆ ಏರಿಕೆಯಾಗಿದೆ. ಇಂದು 8005 ಜನರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 6,53,829 ಜನರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಜಿಲ್ಲಾವಾರು ವಿವರ

ಬಾಗಲಕೋಟೆ- 94

ಬಳ್ಳಾರಿ – 186

ಬೆಳಗಾವಿ- 79

ಬೆಂಗಳೂರು ಗ್ರಾಮಾಂತರ – 173

ಬೆಂಗಳೂರು ನಗರ – 2481

ಬೀದರ್ – 06

ಚಾಮರಾಜನಗರ – 54

ಚಿಕ್ಕಬಳ್ಳಾಪುರ – 193

ಚಿಕ್ಕಮಗಳೂರು – 69

ಚಿತ್ರದುರ್ಗ – 106

ದಕ್ಷಿಣಕನ್ನಡ – 107

ದಾವಣಗೆರೆ – 104

ಧಾರವಾಡ – 84

ಗದಗ – 19

ಹಾಸನ -105

ಹಾವೇರಿ – 69

ಕಲಬುರಗಿ – 75

ಕೊಡಗು – 32

ಕೋಲಾರ – 41

ಕೊಪ್ಪಳ – 106

ಮಂಡ್ಯ -130

ಮೈಸೂರು – 151

ರಾಯಚೂರು – 38

ರಾಮನಗರ – 11

ಶಿವಮೊಗ್ಗ – 64

ತುಮಕೂರು – 253

ಉಡುಪಿ – 101

ಉತ್ತರಕನ್ನಡ – 28

ವಿಜಯಪುರ – 44

ಯಾದಗಿರಿ – 15

Leave a Reply

Your email address will not be published. Required fields are marked *

You May Also Like

ಹಳ್ಳಿ ಹಕ್ಕಿಯನ್ನು ತಬ್ಬಲಿ ಮಾಡಿತೆ ಬಿಜೆಪಿ..?

ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು…

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಭಗೀರಥ ಸಂಘ: ನೂತನ ಪದಾಧಿಕಾರಿಗಳ ಆಯ್ಕೆ

ಭಗೀರಥ ಸಂಘದ ತಾಲೂಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ಮುಖಂಡರು ಸಭೆ ಸೇರಿ ಪದಾಧಿಕಾರಿಗಳನ್ನು ನೇಮಕ ಮಾಡಿದರು.