ಬೆಂಗಳೂರು : ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳನ್ನು ಹೆಚ್ಚಾಗಿ ಸೇವಿಸಲು ಸಲಹೆ ನೀಡಿದೆ.

ದ್ರಾಕ್ಷಿ ಹಣ್ಣು, ಕಿತ್ತಳೆ ಹಣ್ಣು,ಮೋಸಂಬಿ ಹಣ್ಣು, ನಿಂಬೆ ಹಣ್ಣುಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ವೃದ್ದಿಸಲಿದೆ ಎಂದು ಸಲಹೆ ನೀಡಲಾಗಿದೆ. ಕೆಂಪು ದೊಣ್ಣೆ ಮೆಣಸಿನ ಕಾಯಿ, ಗೆಡ್ಡೆ ಕೋಸು, ಬೆಳ್ಳುಳ್ಳಿ, ಶುಂಠಿ ಕೂಡಾ ಆರೋಗ್ಯದಾಯಕ ಆಹಾರಗಳಾಗಿವೆ.

ಅದೇ ರೀತಿಯಲ್ಲಿ ಮೊಸರು, ಬಾದಾಮಿ, ಸೂರ್ಯಕಾಂತಿ ಬೀಜ, ನಿಂಬೆ ಕಾಯಿ, ಅರಿಶಿಣ, ಗ್ರೀನ್ ಟೀ, ಪಪ್ಪಾಯಿ ಮತ್ತು ಕಿವಿಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರ್ಮಿಕರು!

ನಮ್ಮನ್ನು ಊರಿಗೆ ಕಳುಹಿಸಿ ಎಂದು ಸುಮಾರು 700 ವಲಸೆ ಕಾರ್ಮಿಕರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದಲ್ಲಿ ನಡೆದಿದೆ.

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.

ಕೊರೊನಾ ರೋಗಿಗಳಲ್ಲಿ ಕುಸಿಯುತ್ತಿದೆ ಆಮ್ಲಜನಕ – ಹೆಚ್ಚಿದ ಐಸಿಯು ಬೇಡಿಕೆ!

ಬೆಂಗಳೂರು : ರಾಜ್ಯದಲ್ಲಿನ ಕೊರೊನಾ ರೋಗಿಗಳಲ್ಲಿ ಆಮ್ಲಜನಕ ಮಟ್ಟ ಕುಸಿಯುತ್ತಿದ್ದು, ಐಸಿಯು (ತೀವ್ರ ನಿಗಾ ಘಟಕ)…

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.