ಬೆಂಗಳೂರು: ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ. 

ಕೆಎಲ್ ರಾಹುಲ್ ಅವರು ಮುಂಬಯಿ ವಿರುದ್ಧದ ಮೊದಲ ಸೂಪರ್ ಓವರ್ ಕೊನೆಗೆ ರನೌಟ್ ಮಾಡಿದ ರೀತಿ ನೋಡಿ ಹಲವಾರು ಫ್ಯಾನ್ಸ್ ನೀವು ನಮ್ಮ ತಲಾ(ಧೋನಿಗೆ ಹೋಲಿಸಿ) ನಾಯಕ ಎಂದು ಕೊಂಡಾಡಿದ್ದಾರೆ. ಆದರೆ, ಹೊಗಳಿಕೆಯನ್ನು ನಯವಾಗಿ ನಿರಾಕರಿಸಿ, ತಲಾ ಎಂದಿದ್ದರೂ ಒಬ್ಬರೇ ಎಂದು ರಾಹುಲ್ ಪ್ರತಿಕ್ರಿಯಿಸಿದ್ದಾರೆ.

ಒಬ್ಬರೇ ತಲಾ ಇರುವುದು. ಅದು ಯಾರು ಎಂಬುವುದು ಎಲ್ಲರಿಗೂ ತಿಳಿದಿದೆ’ ಎಂದು ರಾಹುಲ್ ತಮ್ಮ ಮಹಿಳಾ ಅಭಿಮಾನಿಯೊಬ್ಬರ ಟ್ವೀಟಿಗೆ ಉತ್ತರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಸ್ಸೆಲ್ ಪತ್ನಿಗೆ ನೆಟ್ಟಿಗರು ಹೀಗೇಕೆ ಕರೆದರು?

ಬೆಂಗಳೂರು : ಕೆಕೆಆರ್ ತಂಡದ ಆಲ್ ರೌಂಡರ್ ಆಂಡ್ರೆ ರಸೆಲ್ ಅವರು ಸ್ಥಿತಿ ಪ್ರದರ್ಶನ ತೋರಲು ವಿಫಲರಾಗುತ್ತಿದ್ದಾರೆ. ಇದರ ನಡುವೆ ಸಭ್ಯತೆ ಮರೆತ ಅಭಿಮಾನಿಗಳು, ರಸ್ಸೆಲ್ ಅವರ ಪತ್ನಿಗೆ ಪೋಸ್ಟ್ ಹಾಕಿ ಕಾಮೆಂಟ್ ಮಾಡುತ್ತಿದ್ದಾರೆ.

ರಾಜ್ಯ ಮಟ್ಟದ ಶ್ರೀ ಸಂತ ಸೇವಾಲಾಲ್ ಕ್ರಿಕೆಟ್ ಕಪ್ ಪಂದ್ಯಾವಳಿ: ಹೂವಿನ ಹಡಗಲಿ ಕೆಸುಲ ವಾರಿಯರ್ಸ್ ತಂಡ ಆಯ್ಕೆ

ಹೂವಿನಹಡಗಲಿ: ಬೆಂಗಳೂರಿನಲ್ಲಿ ಶ್ರೀ ಸೇವಾಲಾಲ್ ಜಯಂತಿ ಪ್ರಯುಕ್ತ ದಿನಾಂಕ 04.02.2022 ರಿಂದ 06.02.2022 ರವರೆಗೆ ಟೂರ್ನಿ…

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಹರ್ಭಜನ್ ಸಿಂಗ್ ವಿರುದ್ಧ ಚೆನ್ನೈ ಅಭಿಮಾನಿಗಳೇಕೆ ಕಿಡಿ ಕಾರುತ್ತಿದ್ದಾರೆ?

ಮುಂಬಯಿ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದ ಸಂದರ್ಭದಲ್ಲಿ ಸನ್‍ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಡುವೆ ನಡೆದ ಪಂದ್ಯದ ಸಂದರ್ಭದಲ್ಲಿ ಅಂಪೈರ್ ವೈಡ್ ನೀಡಲು ಮುಂದಾಗಿ ಧೋನಿ, ಆಕ್ಷೇಪಿಸುತ್ತಿದ್ದಂತೆ ತೀರ್ಮಾನ ಬದಲಿಸಿದ್ದ ಘಟನೆ ಸದ್ಯ ಚೆರ್ಚೆಗೆ ಕಾರಣವಾಗಿದೆ.