ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ಧೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ದೇಶದ ಜನರನ್ನು ಉದ್ಧೇಶಿಸಿ ಮಾತನಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಘೋಷಣೆ ಮಾಡುವ ಸಂದರ್ಭದಲ್ಲಿ ದೇಶ ಉದ್ಧೇಶಿ ಮಾತನಾಡಿದ್ದರು. ಸದ್ಯ ಮತ್ತೊಮ್ಮೆ ಜನರ ಮುಂದೆ ಬರುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕುತೂಹಲ ಮನೆ ಮಾಡಿದೆ.

ಆ ನಂತರ ಪ್ರಧಾನಿ ಅವರು ದೇಶ ಉದ್ಧೇಶಿಸಿ ಮಾತನಾಡಿರಲಿಲ್ಲ. ಇಂದು ಯಾವ ವಿಚಾರವಾಗಿ ಅವರು ಮಾತನಾಡಲಿದ್ದಾರೆ ಎಂಬುವುದು ತಿಳಿದಿಲ್ಲ. ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಿಖರವಾಗಿ ತಿಳಿದು ಬಂದಿಲ್ಲ.

ಬೇರೆ ದೇಶಗಳಿಗೆ ಹೋಲಿಸಿದರೆ ಸದ್ಯ ಈಗ ಭಾರತದಲ್ಲಿ ಕೊರೊನಾ ದಿನದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರವನ್ನು ಮೋದಿ ಪ್ರಸ್ತಾಪ ಮಾಡುತ್ತಾರೆಯೇ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

Leave a Reply

Your email address will not be published. Required fields are marked *

You May Also Like

ಕೋವಿಡ್ನಿಂದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಪಿಂಚಣಿ ಪ್ರಕಟ: ಕೇಂದ್ರ ಏನೆಲ್ಲ ಸೌಲಭ್ಯಗಳನ್ನು ಘೋಷಿಸಿದೆ?

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿoದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಕುಟುಂಬವನ್ನು ಸಲುಹಲು ಸಂಪಾದನೆ ಮಾಡುತ್ತಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಯೋಜನಗಳನ್ನು ಪ್ರಕಟಿಸಿದೆ.

ಗೋವಾ ರಾಜ್ಯದ ಕಲಂಗೊಟ್ ಬೀಚ್ ನಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

ಗೊವಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೆಯ ಜಯಂತಿಯನ್ನು 15/2/22 ರಂದು ಬೆಳಗ್ಗೆ 10:00…

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಜ.28 ರಂದು ಮಸ್ಕಿಯಲ್ಲಿ ಪ್ರತಿಭಟನೆ.

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.