ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ಧೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ದೇಶದ ಜನರನ್ನು ಉದ್ಧೇಶಿಸಿ ಮಾತನಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಘೋಷಣೆ ಮಾಡುವ ಸಂದರ್ಭದಲ್ಲಿ ದೇಶ ಉದ್ಧೇಶಿ ಮಾತನಾಡಿದ್ದರು. ಸದ್ಯ ಮತ್ತೊಮ್ಮೆ ಜನರ ಮುಂದೆ ಬರುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕುತೂಹಲ ಮನೆ ಮಾಡಿದೆ.

ಆ ನಂತರ ಪ್ರಧಾನಿ ಅವರು ದೇಶ ಉದ್ಧೇಶಿಸಿ ಮಾತನಾಡಿರಲಿಲ್ಲ. ಇಂದು ಯಾವ ವಿಚಾರವಾಗಿ ಅವರು ಮಾತನಾಡಲಿದ್ದಾರೆ ಎಂಬುವುದು ತಿಳಿದಿಲ್ಲ. ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಿಖರವಾಗಿ ತಿಳಿದು ಬಂದಿಲ್ಲ.

ಬೇರೆ ದೇಶಗಳಿಗೆ ಹೋಲಿಸಿದರೆ ಸದ್ಯ ಈಗ ಭಾರತದಲ್ಲಿ ಕೊರೊನಾ ದಿನದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರವನ್ನು ಮೋದಿ ಪ್ರಸ್ತಾಪ ಮಾಡುತ್ತಾರೆಯೇ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

Leave a Reply

Your email address will not be published. Required fields are marked *

You May Also Like

ಹಿರಿಯ ಸಾಹಿತಿ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ನಿಧನ

ಬೆಂಗಳೂರ: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ)…

ಲಾಕ್ ಡೌನ್ ಸಡಿಲಿಕೆ ನಡುವೆಯೂ ರಣಕೇಕೆ ಹಾಕುತ್ತಿದೆ ಕೊರೊನಾ!

ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

ಉತ್ತರಪ್ರದೇಶ: ಕಂಡವರ ಮನೆಗೆ ಕೇಸರಿ ಬಳಿದ ಮನೆಹಾಳರು

ಯೋಗಿ ಆದಿತ್ಯನಾಥರ ಆಡಳಿತದಲ್ಲಿ ಉತ್ತರಪ್ರದೇಶ ‘ಜಂಗಲ್ ನ್ಯಾಯ’ ಕಡೆ ಮುಖ ಮಾಡುತ್ತಿದೆಯೇ? ನಗರವೊಂದರ ಏರಿಯಾದ ಎಲ್ಲ ಮನೆಗಳ ಹೊರ ಗೋಡೆಗಳಿಗೆ ಕೆಲವು ಮನೆಹಾಳರು ಆ ಮನೆಯವರ ವಿರೋಧ ಲೆಕ್ಕಿಸದೇ ಕೇಸರಿ ಬಣ್ಣ ಬಳಿದು ವಿಕಾರಗೊಳಿಸಿದ್ದಾರೆ.

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…