ಹುಬ್ಬಳ್ಳಿ: ಕೊರೊನಾ ಅಟ್ಟಹಾಸದ ಮಧ್ಯೆ ವೈದ್ಯಕೀಯ ಸಿಬ್ಬಂದಿಗೆ ಮಹಾಮಾರಿಯ ಭಯ ಇನ್ನಷ್ಟು ಹೆಚ್ಚಾಗುತ್ತಿದೆ.

ಸೋಂಕಿತರಿಗೆ ಚಿಕಿತ್ಸೆ ನೀಡಲು ವಾರಿಯರ್ಸ್ ಗಳಾಗಿರುವ ವೈದ್ಯಕೀಯ ಸಿಬ್ಬಂದಿಯನ್ನು ಕಾಡುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್ ನಲ್ಲಿ ಈಗಾಗಲೇ 5 ಸಾವಿರಕ್ಕೂ ಅಧಿಕ ಜನರು ಸೋಂಕಿಗೆ ಚಿಕಿತ್ಸೆ ಪಡೆದಿದ್ದಾರೆ. ಚಿಕಿತ್ಸೆ ನೀಡಿದ 165ಕ್ಕೂ ಹೆಚ್ಚು ವೈದ್ಯರು- ವೈದ್ಯಕೀಯ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.


ಇದರಿಂದಾಗಿ ಕೋವಿಡ್ ವಾರ್ಡ್ ನಲ್ಲಿ ಕಾರ್ಯನಿರ್ವಹಿಸಲು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆ ನೀಡಲು ಹಿಂದೇಟು ಹಾಕುವಂತಾಗಿದೆ. ಸಿಬ್ಬಂದಿಗೆ ಸೂಕ್ತ ನೆರವು ಸುರಕ್ಷತೆಯ ಕಿಟ್ ಗಳನ್ನ ಅವಶ್ಯಕತೆ ನೀಡುವುದು ಅವಶ್ಯವಾಗಿದೆ.

ಕಿಮ್ಸ್ ಆಸ್ಪತ್ರೆಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಮಹಾಮಾರಿ ಕಾಡುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಸರ್ಕಾರ ಕಿಲ್ಲರ್ ಕೊರೊನಾ ವಿರುದ್ಧ ಹೋರಾಡುವ ವೈದ್ಯರು ವೈದ್ಯಕೀಯ ಸಿಬ್ಬಂದಿಗೆ ಇನ್ನಷ್ಟು ಸುರಕ್ಷತಾ ಕಿಟ್ ಗಳನ್ನ ನೀಡಿ ವಾರಿಯರ್ಸ್ ಗಳಿಗೆ ನೆರವು ನೀಡಲು ಮುಂದಾಗಬೇಕಿದೆ ಎಂಬ ಕೂಗು ಕೇಳಿ ಬರುತ್ತಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಿಬ್ಬಂಧಿಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆದ ಸಾರಿಗೆ ನೌಕರರ ಮಹಾ ಮಂಡಳ

ಬೆಂಗಳೂರು: ಕೋವಿಡ್-19ರ ದುಷ್ಪರಿಣಾಮದಿಂದ ಸಾರಿಗೆ ಸಂಸ್ಥೆಗಳ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸಾರಿಗೆ ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ…

ಇಂದಿನಿಂದಲೇ ನೈಟ್ ಕರ್ಪ್ಯೂ: ತಹಶೀಲ್ದಾರ್ ಆದೇಶ

ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಸ್ಪೊಟವಾಗುತ್ತಿದ್ದು, ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಸೂಲಿ ಮಾಡಲಾಗುತ್ತದೆ ಎಂದು ತಹಶೀಲ್ದಾರ ಜೆ.ಬಿ.ಮಜ್ಜಗಿ ಎಚ್ಚರಿಕೆ ನೀಡಿದರು.

ಲಕ್ಷ್ಮೇಶ್ವರ: ಕೊರೊನಾ ವಾರಿಯರ್ಸ್ ಗೆ ಶಿಕ್ಷಕನ ಸೇವೆ

ವೀಕೆಂಡ್ ಕರ್ಫ್ಯೂಗೆ ಪಟ್ಟಣದಲ್ಲಿ ಜನತೆ ಸಾಥ್ ನೀಡಿದ್ದು ಜನರು ಇಲ್ಲದೇ ಬಸ್ಟ್ಯಾಂಡ್, ಬಾನು ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಕೋ ಎನ್ನುತ್ತಿದೆ.

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.