ಮಂಡ್ಯ : ಕಣ್ಣಿಗೆ ಖಾರದ ಪುಡಿ ಎರಚಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ರೌಡಿ ಶೀಟರ್ ಪಾಲಹಳ್ಳಿ ಹರೀಶ್ ಕಳ್ಳಪಚ್ಚಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ಈ ಘಟನೆ ನಡೆದಿದೆ. ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ, ಆ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಹರೀಶ್ ಮೃತದೇಹವನ್ನು ಪೊಲೀಸರು ಪರಿಶೀಲಿಸಿದ್ದಾರೆ. ಈ ಕುರಿತು ದೂರು ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಯೋಧನ ಸಮಯ ಪ್ರಜ್ಞೆಯಿಂದ ಕರುಳು ಬಳ್ಳಿ ಸೇರಿದ ಅಜ್ಜಿ..!

ಅರ್ಥವಾಗದ ಊರು, ತಿಳಿದ ಭಾಷೆಯ ಮದ್ಯೆ ಏಕಾಂಗಿಯಾದ ಅಜ್ಜಿ ತನ್ನವರಿಗಾಗಿ ಅಳುತ್ತಿದ್ದಳು. ಅಜ್ಜಿಯ ಆರ್ಥನಾದ ಅಲ್ಲಿರುವ ಯಾರ ಗಮನಕ್ಕೂ ಬರಲೇ ಇಲ್ಲ. ಕಣ್ಣೀರಿಡುತ್ತಿದ್ದ ಇಳಕಲ್ ಸೀರೆಯುಟ್ಟ ಹಿರಿಯ ಜೀವ ಕರುನಾಡಿನವಳುವೆಂದರಿತಯೋಧ ಅಜ್ಜಿಯ ಆರ್ಥನಾದಕ್ಕೆ ಧ್ವನಿಯಾಗಿದ್ದಾರೆ. ತನ್ನವರನ್ನು ಕಳೆದುಕೊಂಡ ಅಜ್ಜಿಗೆ ತನ್ನ ಬಂಧು ಬಳಗದೊಂದಿಗೆ ತಳುಕು ಹಾಕುವ ಮೂಲಕ ಜಿಲ್ಲೆಯ ಮುಂಡರಗಿ ಸೈನಿಕ ಜನರ ಮೆಚ್ಚುಗೆಯ ಜೊತೆಗೆ ಸೈ ಎನಿಸಿಕೊಂಡಿದ್ದಾರೆ.

ತಮ್ಮ ಊರುಗಳತ್ತ ಮುಖ ಮಾಡಿದ ಬೆಂಗಳೂರಿಗರು – ಎಲ್ಲೆಡೆ ಟ್ರಾಫಿಕ್ ಜಾಮ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ನಾಳೆ ಕರ್ಫ್ಯೂ…

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಮೊರಾರ್ಜಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಕೋವಿಡ್ ಧೃಡ

ಮುಳಗುಂದ : ಇಲ್ಲಿನ ಯಳವತ್ತಿ ರಸ್ತೆಗೆ ಹೊಂದಿಕೊಂಡಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 10 ವಿದ್ಯಾರ್ಥಿಗಳು…