ಮಡಿಕೇರಿ: ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಕಟೀಲ್ ಸವಾಲು ಹಾಕಿದ್ದಾರೆ. 

ಮಡಿಕೇರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾಕ್ಕೆ ಲಸಿಕೆ ಬಂದ ಸಂದರ್ಭದಲ್ಲಿ ಆತ್ಮನಿರ್ಭರ ಭಾರತ್ ಅಡಿಯಲ್ಲಿ ರಾಜ್ಯಗಳಿಗೆ ತಲುಪಿಸುವುದು ನಮಗೆ ಗೊತ್ತಿದೆ. ಅದೇ ರೂಪದಲ್ಲಿ ನಾವು ಪ್ರತಿಯೊಂದು ರಾಜ್ಯಗಳಿಗೂ ತಲುಪಿಸುತ್ತೇವೆ. ಇದನ್ನು ಯಾರಿಂದಲೂ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರು ಸಂಸ್ಕಾರ ಹಾಗೂ ಸಂಸ್ಕೃತಿಯಿಂದ ಮಾತನಾಡಲಿ. ಚುನಾವಣೆಯಲ್ಲಿ ಸೋಲಿನ ಭಯದಿಂದ ಅವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಆದರೆ, ಆ ಎರಡೂ ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ರೋಣದ ‘ಕೆಜಿ ಬಾಸ್’ಗೆ ಟಿಕೆಟ್ ಬೇಕಾ ಎಂದ ರಾಜಾಹುಲಿ: ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ ಬಂಡಿ, ಯಡ್ಡಿ ಮಾತು..!

ಉತ್ತರಪ್ರಭ ಸುದ್ದಿಗದಗ: ಜಿಲ್ಲೆ ಶಿರಹಟ್ಟಿ ಪಟ್ಟಣದಲ್ಲಿ ನಿನ್ನೆ ನಡೆದ ಅದ್ಧೂರಿ ಸಮಾವೇಶ ಕೇಸರಿ ಪಾಳೆಯದಲ್ಲಿ ಹೊಸ…

ಕೆಜಿ “ಬಂಡಿ”ಗೆ ನಾನು ತಮಾಷೆ ಮಾಡಿದ್ದೆ: ಬಿ ಎಸ್ ವೈ ಸ್ಪಷ್ಟನೆ

ಉತ್ತರಪ್ರಭ ಸುದ್ದಿನಾನು ದಿನಾಂಕ 08-11-2022ರಂದು ಶಿರಹಟ್ಟಿಯಲ್ಲಿ ಜನಸಂಪರ್ಕ ಯಾತ್ರೆಯನ್ನು ಮುಗಿಸಿಕೊಂಡು ಬರುತ್ತಿರುವ ಸಂಧರ್ಭದಲ್ಲಿ ರೋಣ ಕ್ಷೇತ್ರದ…

ನಾಳೆ ನಡೆಯುವ ಜನಸಂಪರ್ಕ ಯಾತ್ರೆಗೆ ಬಿಎಸ್‌ವೈ, ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಅನೇಕ…

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.