ಮಸ್ಕಿ: ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.

ದಸರಾ ಹಬ್ಬದ ನಿಮಿತ್ಯ ಪ್ರತಿ ವರ್ಷ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತಿತ್ತು, ಈ ಭಾರಿ ಕೊರೊನಾ ಹಿನ್ನೆಲೆಯಲ್ಲಿ ಅ.25ರಂದು ದೇವಿಯ ಮೂರ್ತಿಗೆ ಅಲಂಕರಿಸಿ ಪೂಜೆ ಪುರಸ್ಕಾರ ಅಭಿಷೇಕ ಮಾಡಲಾಗುವುದು.

ಯಾವುದೇ ವೇದಿಕೆ ಕಾರ್ಯಕ್ರಮ, ‌ಸಾಮಾಜಿಕ ನಾಟಕ ಇರುವುದಿಲ್ಲ. ಅಂದಿನ ದಿನ ದೇವಿಯ ದರ್ಶನ ಪಡೆಯಲು ಬರುವ ಭಕ್ತರು ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಪಾಡಿಕೊಂಡು ಜಾತ್ರೆ ಆಚರಣೆ ಮಾಡಬೇಕೆಂದು ಮನವಿ ಮಾಡಿದರು.

ರಾಯಚೂರು, ಯಾದಗಿರಿ ಜಿಲ್ಲೆಯಿಂದ ಬರುವ ಭಕ್ತರು ಜಾತ್ರೆ ಇಲ್ಲ ಎಂದು ಗೊಂದಲಕ್ಕೆ ಒಳಗಾಗಬಾರದು.‌ ದೇವಿಯ ಜಾತ್ರೆ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…

ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು. ಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಗದಗ ಜಿಲ್ಲೆಯಲ್ಲಿ ಬೀಗರ ಬುತ್ತಿಯಿಂದ ಕೊರೊನಾ ಭಯ..!

ಗದಗ: ಕೊರೊನಾ ಹೆಮ್ಮಾರಿ ಪ್ಯಾಟ್ಯಾಗಷ್ಟ ಗಿರಿಕಿ ಹೊಡೆಯುತ್ತಿತ್ತ. ಈಗ ಹಳ್ಳಿಗೂ ಬಂದು ಹಳ್ಳಿ ಜನ್ರಿಗೆ ಹಳಹಳಿ…

ಗದಗ ಜಿಲ್ಲೆಯಲ್ಲಿ 44 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ : ಜಿಲ್ಲೆಯಲ್ಲಿ ಇಂದು 44 ಪ್ರಕರಣಗಳು ದಾಖಲಾಗುವ ಮೂಲಕ ಸೋಂಕು ಏರುಗತಿಯ ನೆಗೆತ ಕಾಣುತ್ತಿರುವುದು…