ನವದೆಹಲಿ : ನೀಟ್ ನ ಯಡವಟ್ಟಿನಿಂದಾಗಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. 

ವೈದ್ಯೆಯಾಗಬೇಕೆಂದು ಕನಸು ಕಂಡು ಹಗಲಿರುಳು ಕಷ್ಟ ಪಟ್ಟು ಓದಿದ್ದ ವಿದ್ಯಾರ್ಥಿನಿ ಉತ್ತಮ ಅಂಕ ಗಳಿಸು ನರೀಕ್ಷೆಯಲ್ಲಿದ್ದಳು. ಆದರೆ, ನೀಟ್ ನ ಯಡವಟ್ಟಿನಿಂದಾಗಿ ಈಗ ಈ ವಿದ್ಯಾರ್ಥಿ ಇಹಲೋಕ ತ್ಯಜ್ಸಿದ್ದಾಳೆ. 

ಮಧ್ಯಪ್ರದೇಶದ ವಿಧಿ ಸೂರ್ಯವಂಶಿ ನೀಟ್ ಪರೀಕ್ಷೆ ಬರೆದ್ದರು. ಅಲ್ಲದೇ, ಫಲಿತಾಂಶಕ್ಕಾಗಿ ಕಾಯ್ದು ಕುಳಿತಿದ್ದಳು. ಅಕ್ಟೋಬರ್ 16 ರಂದು ಫಲಿತಾಂಶ ಪ್ರಕಟವಾಗಿತ್ತು. ಆದರೆ, ಫಲಿತಾಂಶದಲ್ಲಿ ವಿಧಿಗೆ ಕೇವಲ 6 ಅಂಕಗಳು ಮಾತ್ರ ಬಂದಿದ್ದವು. 

ಇದರಿಂದಾಗಿ ವಿಧಿ ತೀವ್ರ ಆತಂಕಕ್ಕೆ ಈಡಾಗಿದ್ದಳು. ಅಲ್ಲದೇ, ವಿಧಿಯ ಕುಟುಂಬಸ್ಥರಿಗೆ ಕೂಡ ಇದನ್ನು ನಂಬಲ್ಲು ಆಗಿಲ್ಲ. ರಿಂದ ಮಾನಸಿಕವಾಗಿ ಆಘಾತಕ್ಕೊಳಗಾದ ವಿಧಿ ಕೂಡಲೇ ತನ್ನ ರೂಮಿನ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಆದರೆ, ವಿಧಿ ಸೂರ್ಯವಂಶಿಯ ನೀಟ್ ಪರೀಕ್ಷೆಯ ಉತ್ತರ ಪತ್ರಿಕೆಯ ಪ್ರತಿ ನೋಡಿದಾಗ ವಿಧಿಗೆ 590 ಅಂಕಗಳು ಬಂದಿದ್ದವು. ಆದರೆ, ವಿದ್ಯಾರ್ಥಿನಿ ದುಡುಕಿನ ನಿರ್ಧಾರ ತೆಗೆದುಕೊಂಡು ತನ್ನ ಜೀವವನ್ನೇ ಕಳೆದುಕೊಂಡಿದ್ದಾಳೆ. 

Leave a Reply

Your email address will not be published. Required fields are marked *

You May Also Like

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ತಾಜ್ ಮಹಲ್ ಗೆ ಸಿಡಿಲು – ಹಾನಿ!

ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ…

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೆ 9 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ.