ಬೆಂಗಳೂರು : ನಟಿ ರಮ್ಯಾ ಅವರು ದಸರಾ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಇನ್‍ ಸ್ಟಾಗ್ರಾಮ್‍ ನಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು. ಯಾವಾಗಲೂ ಬೆಳಕು ತುಂಬಿರಲಿ. ಕಾಮಾಕ್ಷಿ ಎಂಬ ಪದವು ಮೂರು ಪದಗಳಿಂದ ಕೂಡಿದೆ. ಕಾ, ಮಾ ಹಾಗೂ ಕ್ಷ್ ಮೂರು ಅಕ್ಷರಗಳು ಮೂರು ಪದಗಳನ್ನು ಸೂಚಿಸುತ್ತವೆ. ಕಾ ಎಂದರೆ ಸರಸ್ವತಿ, ಮಾ ಎಂದರೆ ಲಕ್ಷ್ಮಿ ಹಾಗೂ ಕ್ಷ್ ಎಂದರೆ ಕಣ್ಣುಗಳು ಎಂದು ಬರೆದುಕೊಂಡಿದ್ದಾರೆ. 

ಲಕ್ಷಿ ಹಾಗೂ ಸರಸ್ವತಿಯ ಮತ್ತು ಸರಸ್ವತಿಯ ಕಣ್ಣುಗಳುಳ್ಳವರು(ಜ್ಞಾನ, ಬುದ್ಧಿವಂತಿಕೆ ಹಾಗೂ ಜ್ಞಾನೋದಯ) ಶಾಂತತೆಯನ್ನು ಪ್ರತಿನಿಧಿಸುತ್ತಾರೆ. ನಾವೆಲ್ಲರೂ ಕಾಮಾಕ್ಷಿಯರಾಗೋಣ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಅವನೇ ಶ್ರೀಮನ್ನಾರಾಯಣನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ!

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಲಾಕ್ ಡೌನ್ ಹಿನ್ನೆಲೆಯಲ್ಲಿ…

ನಟಿ ನಯನತಾರಾ ಅವರ ಮತ್ತೊಂದು ಲವ್ ಸ್ಟೋರಿ ಇದು!!

ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.

ಜೊತೆ ಜೊತೆಯಲಿ ನಿರ್ದೇಶಕ ಆಸ್ಪತ್ರೆಗೆ ದಾಖಲು

ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ

ಬಿಗ್ ಬಿ ಮನೆಯಲ್ಲಿ ಕೌನ್ ಬನೇಗಾ ಕರೋಡಪತಿ ಪ್ರೋಮೊ ಶೂಟ್

ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ?