ಬೆಂಗಳೂರು : ನಟಿ ರಮ್ಯಾ ಅವರು ದಸರಾ ಹಬ್ಬದ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಇನ್‍ ಸ್ಟಾಗ್ರಾಮ್‍ ನಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು. ಯಾವಾಗಲೂ ಬೆಳಕು ತುಂಬಿರಲಿ. ಕಾಮಾಕ್ಷಿ ಎಂಬ ಪದವು ಮೂರು ಪದಗಳಿಂದ ಕೂಡಿದೆ. ಕಾ, ಮಾ ಹಾಗೂ ಕ್ಷ್ ಮೂರು ಅಕ್ಷರಗಳು ಮೂರು ಪದಗಳನ್ನು ಸೂಚಿಸುತ್ತವೆ. ಕಾ ಎಂದರೆ ಸರಸ್ವತಿ, ಮಾ ಎಂದರೆ ಲಕ್ಷ್ಮಿ ಹಾಗೂ ಕ್ಷ್ ಎಂದರೆ ಕಣ್ಣುಗಳು ಎಂದು ಬರೆದುಕೊಂಡಿದ್ದಾರೆ. 

ಲಕ್ಷಿ ಹಾಗೂ ಸರಸ್ವತಿಯ ಮತ್ತು ಸರಸ್ವತಿಯ ಕಣ್ಣುಗಳುಳ್ಳವರು(ಜ್ಞಾನ, ಬುದ್ಧಿವಂತಿಕೆ ಹಾಗೂ ಜ್ಞಾನೋದಯ) ಶಾಂತತೆಯನ್ನು ಪ್ರತಿನಿಧಿಸುತ್ತಾರೆ. ನಾವೆಲ್ಲರೂ ಕಾಮಾಕ್ಷಿಯರಾಗೋಣ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ಸದ್ದು ಮಾಡುತ್ತಿದೆ ಶೀತಲ್ ಶೆಟ್ಟಿ ನಿರ್ದೇಶನದ ಚಿತ್ರ!

ಬೆಂಗಳೂರು : ವಿಂಡೋ ಸೀಟ್ ಗಾಗಿ ಶೀತಲ್ ಶೆಟ್ಟಿ ನಿರ್ದೇಶಕರ ಕ್ಯಾಪ್ ಹಾಕಿದ್ದು, ಸದ್ಯ ಅಧಿಕೃತ ಪ್ರಕಟಣೆ ಹೊರ ಬಂದಿದೆ.

ಟಾಲಿವುಡ್ ನ ಈ ಪ್ರಿನ್ಸ್ ಗಳಿಗೆ ಇಂದು ಸುದಿನವಂತೆ! ಏಕೆ ಗೊತ್ತಾ?

ಹೈದರಾಬಾದ್ : ನಟ ಮಹೇಶ್ ಬಾಬು ಹಾಗೂ ಸ್ವೀಟಿ ಅನುಷ್ಕಾ ಶೆಟ್ಟಿ ಅವರಿಗೆ ಇಂದು ವಿಶೇಷ ದಿನವಂತೆ. ಈ ನಿಟ್ಟಿನಲ್ಲಿ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಜೊತೆ ಜೊತೆಯಲಿ ನಿರ್ದೇಶಕ ಆಸ್ಪತ್ರೆಗೆ ದಾಖಲು

ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ