ಹುಬ್ಬಳ್ಳಿ: ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಶುರುವಾಗಿದೆ. ಡಿಕೆಶಿ ಹಿಂಬಾಲಕರ ಮೂಲಕ ಮುಂದಿನ ಸಿಎಂ ಡಿಕೆಶಿ ಎಂದು ಹೇಳಿಕೆ ಕೊಡಿಸುತ್ತಿದ್ದಾರೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಕಾಂಗ್ರೆಸ್ ತುಂಬಾ ಕೆಳ ಹಂತಕ್ಕೆ ಹೋಗಿದೆ. ಜೆಡಿಎಸ್ ಸಂಪೂರ್ಣ ನೆಲಕಚ್ಚಿ ಹೋಗಿದೆ. ಬಸನಗೌಡ ಪಾಟೀಲ್ ಯತ್ನಾಳರದ್ದು ವಯಕ್ತಿಕ ಹೇಳಿಕೆ, ಅದರ ಬಗ್ಗೆ ನಾನು ಮಾತನಾಡಲ್ಲ. ಯತ್ನಾಳ ಹೇಳಿಕೆಯನ್ನು ಪಕ್ಷ ಗಮನಿಸುತ್ತಿದೆ. ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಟೀಕೆ ಮಾಡದಿರೆ ಮಾತ್ರ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಉಳಿಯುತ್ತಾರೆ: ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯ

ಹುರುಳಿಲ್ಲದಿದ್ದರೂ ಟೀಕೆ ಮಾಡುತ್ತಲೇ ಇರುವ ಡಿಕೆಶಿ ಅವರಿಗೆ ಟೀಕೆ ಮಾಡದಿದ್ದರೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಪಟ್ಟದಿಂದ ಕಿತ್ತೊಗೆಯುತ್ತಾರೆ ಎಂಬ ಭೀತಿ ಆವರಿಸಿಕೊಂಡಿದೆ ಎಂದು ವ್ಯಂಗ್ಯವಾಡಿದರು.

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.