ಗಜೇಂದ್ರಗಡ: ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಲಕ್ಕಲಕಟ್ಟಿ ಗ್ರಾಮದ ಶರಣಬಸವಪ್ಪ ಸಂಗಪ್ಪ ಬೆನಕನವಾರಿ (24) ಮೃತ ದುರ್ಧೈವಿ. ಇದ್ದ ಒಬ್ಬ ಮನನನ್ನು ಕಳೆದುಕೊಂಡ ಕುಟುಂಬ ಶೋಕಸಾಗರದಲ್ಲಿ ಮುಳಗಿದ್ದು, ಮೃತನ ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!

ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…